31.2 C
Hubli
ಏಪ್ರಿಲ್ 29, 2024
eNews Land
ಸಣ್ಣ ಸುದ್ದಿ

ಅಣ್ಣಿಗೇರಿ: ಗಾಯಾಳು ರೈತ ಪರುಶರಾಮ ಅಣ್ಣಿಗೇರಿ: ಸಚಿವ ಮುನೇನಕೊಪ್ಪ ಸಾಂತ್ವಾನ

ಇಎನ್ಎಲ್ ಅಣ್ಣಿಗೇರಿ: ಪಟ್ಟಣದ ರೈತ ಪರುಶರಾಮ ಅಣ್ಣಿಗೇರಿ ಕೃಷಿ ಚಟುವಟಿಕೆಗೆ ಎತ್ತು ಕಟ್ಟಿಕೊಂಡು ಚಕ್ಕಡಿ ಸಮೇತ ಹೊಲಕ್ಕೆ ತೆರಳುತ್ತಿದ್ದಾಗ ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಒಂದು ಎತ್ತು ಮೃತಪಟ್ಟಿದೆ. ರೈತ ಪರುಶರಾಮನಿಗೆ ಗಂಭೀರ ಗಾಯಗಳಾಗಿವೆ. ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದರಿಂದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರೈತನ ಮನೆಗೆ ತೆರಳಿ ಆರೋಗ್ಯ ವಿಚಾರಿಸಿ, ಸ್ವಾಂತನ ಹೇಳಿ ಧನ ಸಹಾಯ ಮಾಡಿದರು.

ಈ ವೇಳೆ ಮಾಜಿ ಕ್ರೇಢಿಲ್ ಅಧ್ಯಕ್ಷ ಷಣ್ಮುಖ ಗುರಿಕಾರ, ಶಿವಯೋಗಿ ಸುರಕೋಡ, ಶಿವಾನಂದ ಹೊಸಳ್ಳಿ, ಭೀಮಪ್ಪ ಜಂತ್ಲಿ, ಕುಮಾರ ಅಂಗಡಿ, ಮೃತ್ಯುಂಜಯ ದಿಂಡಿ, ಬಸವರಾಜ ಯಳವತ್ತಿ. ಎ.ಪಿಗುರಿಕಾರ, ಉಪಸ್ಥಿತರಿದ್ದರು. 

Related posts

ವಿದ್ಯಾರ್ಥಿಗಳಿಗೆ ಬಸ್‍ಪಾಸ್‍ಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

eNewsLand Team

ಅಣ್ಣಿಗೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ

eNEWS LAND Team

ಬೇಗೂರು ಗ್ರಾಪಂ ಉಪಾಧ್ಯಕ್ಷರ ಆಯ್ಕೆ! ಯಾರು ನೋಡಿ

eNEWS LAND Team