31 C
Hubli
ಮೇ 17, 2024
eNews Land
ಸುದ್ದಿ

EXTENSION OF PERIODICITY OF SPECIAL TRAINS

ENL HUBBALLI: It has been decided to extend the service of the following express special trains, as detailed below:

1. Train No. 07355 SSS Hubballi – Rameswaram Weekly Express Special, which was earlier notified to run every Saturday up to June 24, 2023, will be further extended from July 1 to September 30, 2023.

2. Train No. 07356 Rameswaram – SSS Hubballi Weekly Express Special, which was earlier notified to run every Sunday up to June 25, 2023, will be further extended from July 2 to October 1, 2023.

3. Train No. 07377 Vijayapura – Mangaluru Junction Express Special, which was earlier notified to run everyday up to June 30, 2023, will be further extended from July 1 to August 31, 2023.

4. Train No. 07378 Mangaluru Junction – Vijayapura Daily Express Special, which was earlier notified to run everyday up to July 1, 2023, will be further extended from July 2 to September 1, 2023.

ವಿಶೇಷ ರೈಲುಗಳ ಅವಧಿ ವಿಸ್ತರಣೆ

ಈ ಕೆಳಗಿನ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳ ಕಾಲ ವಿಸ್ತರಣೆ ಮಾಡಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಲಾಗಿದೆ. ಅವುಗಳ ಮಾಹಿತಿ:

1. ರೈಲು ಸಂಖ್ಯೆ 07355 ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಪ್ರತಿ ಶನಿವಾರ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 1 ರಿಂದ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 24 ರವರೆಗೆ ಓಡಿಸಲು ಸೂಚಿಸಲಾಗಿತ್ತು.

2. ರೈಲು ಸಂಖ್ಯೆ 07356 ರಾಮೇಶ್ವರಂ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಪ್ರತಿ ಭಾನುವಾರ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 2 ರಿಂದ ಅಕ್ಟೋಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 25 ರವರೆಗೆ ಓಡಿಸಲು ಸೂಚಿಸಲಾಗಿತ್ತು.

3. ರೈಲು ಸಂಖ್ಯೆ 07377 ವಿಜಯಪುರ ಮತ್ತು ಮಂಗಳೂರು ಜಂಕ್ಷನ್‌ ನಿಲ್ದಾಣಗಳ ನಡುವೆ ದಿನಾಲೂ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 1 ರಿಂದ ಅಗಸ್ಟ್ 31 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 30 ರವರೆಗೆ ಓಡಿಸಲು ಸೂಚಿಸಲಾಗಿತ್ತು.

4. ರೈಲು ಸಂಖ್ಯೆ 07378 – ಮಂಗಳೂರು ಜಂಕ್ಷನ್‌ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ದಿನಾಲೂ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 2 ರಿಂದ ಸೆಪ್ಟೆಂಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 1 ರವರೆಗೆ ಓಡಿಸಲು ಸೂಚಿಸಲಾಗಿತ್ತು ಎಂದು ಹುಬ್ಬಳ್ಳಿ South Western Railway ಮುಖ್ಯ ಪಿಆರ್’ಓ ಅನೀಶ್ ಹೆಗ್ಡೆ ಪ್ರಕಟನೆ ತಿಳಿಸಿದ್ದಾರೆ.

 

Related posts

ಶರಣ ಹೂಗಾರ ಮಾದಯ್ಯ ಜಯಂತಿ ಹಾಗೂ ಹೂಗಾರ ಸಮಾಜದ ಪ್ರಥಮ ಸಮಾವೇಶ

eNEWS LAND Team

ಫ್ಯಾಷನ್‌ಯುಗ ಮಹಿಳೆಯರಿಗೆ ಪೂರಕ: ಭಾಗ್ಯಶ್ರೀ ಜಾಗೀರದಾರ

eNEWS LAND Team

ನೌಕರರಲ್ಲಿ ಉಲ್ಲಾಸ ಮತ್ತು ಚೈತನ್ಯ ಪಡೆಯಲು ಸಾಂಸ್ಕøತಿಕ ಸ್ಪರ್ಧೆಗಳು ಅಗತ್ಯ: ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ

eNEWS LAND Team