24.9 C
Hubli
ಮೇ 10, 2024
eNews Land
ಸಣ್ಣ ಸುದ್ದಿ

ಪೌರಕಾರ್ಮಿಕರಿಂದ hdmc ಆಯುಕ್ತರಿಗೆ ಸನ್ಮಾನ

ಇಎನ್ಎಲ್ ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರಿಗೆ ಸನ್ಮಾನಿಸಲಾಯಿತು.  ಪೌರಕಾರ್ಮಿಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಲಾಯಿತು. ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷ ಡಾ.ವಿಜಯ ಗುಂಟ್ರಾಳ, ಗಾಳೆಪ್ಪಾ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ್, ಯಮನವ್ವ ಬೆನಸಮಟ್ಟಿ, ರೇಣವ್ವ ನಾಗರಾಳ್, ಶರೀಫ್ ಮಸರಕಲ್,  ಪದ್ಮಕ್ಕ ಚಿಕಣ್ಣವರ ಕಮಲವ್ವ ಕಳಕನ್ನವರ, ಸುಜಾತಾ ಬಿಜಾಪುರ್, ಸುಮಿತ್ರಾ ಹೊಸಳ್ಳಿ, ಪಡೆವ್ವಾ ಹಾವರಾಗಿ, ಶೋಭಾ ಗಬ್ಬುರ, ಯಲಪ್ಪ ಪಾಳೇದ, ಸಂಜಯ ಯರಮಸಾಳ, ಗಂಗಾಧರ್ ದೊಡ್ಡಮನಿ ಪ್ರಕಾಶ್ ಕಡಕೋಳ ಚಿದಾನಂದ್ ವೀರಪುರ್ ಇನ್ನುಳಿದಂತೆ ಪೌರಕಾರ್ಮಿಕರು ಉಪಸ್ಥಿತರಿದ್ದರು

Related posts

ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

eNEWS LAND Team

ಅಣ್ಣಿಗೇರಿ: ಮಜ್ಜಿಗುಡ್ಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

eNEWS LAND Team

ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಅಫ್ರೋಜ್ ಮಂಚನಕೊಪ್ಪ ಹಾಗೂ ಬೆಂಬಲಿಗರು!!

eNEWS LAND Team