33 C
Hubli
ಮೇ 16, 2024
eNews Land
ಅಪರಾಧ

ದನದ ಕೊಟ್ಟಿಗೆಗೆ ಬೆಂಕಿ 6 ದನ ಸಜೀವ ದಹನ, ಮತ್ತೊಂದು ತೀವ್ರ ಗಾಯ!

ಇಎನ್ಎಲ್ ಕಲಘಟಗಿ: ತಾಲೂಕಿನ ತಂಬೂರ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 6 ದನಗಳು ಸಜೀವ ದಹನ, ಇನ್ನೊಂದು ತೀವ್ರ ಗಾಯಗೊಂಡಿದೆ. ರೈತ ಯಲ್ಲಪ್ಪ ಹುಡೇದ ಇವರ ಮನೆಗೆ ಸಚಿವ ಸಂತೋಷ್ ಲಾಡ್ ಆಪ್ತ ಕಾರ್ಯದರ್ಶಿ ಹರಿಶಂಕರ ಮಠದ, ಹಿರಿಯ ಮುಖಂಡ ಎಸ್.ಆರ್.ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ಯುವ ಮುಖಂಡ ಬಾಳು ಖಾನಾಪುರ ಭೇಟಿ ನೀಡಿ ಧನ ಸಹಾಯ ಮಾಡಿ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು, ಈ ವೇಳೆ ಸ್ಥಳೀಯ ಮುಖಂಡ ಅಶೋಕ ಪಾಳೇಕಾರ, ಚಂಬಣ್ಣ ಜಾಬಿನ, ಮಹೇಶ್ ಅಲಗೂರ, ಅನಂತಪ್ಪ ಧಳವಿ ಸೇರಿದಂತೆ ಗ್ರಾಮದ ಹಿರಿಯರು ಇದ್ದರು.

Related posts

ಗೋ ಸಾಗಾಣೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ

eNEWS LAND Team

ಫೇಸ್ಬುಕ್ ಜಾಹೀರಾತು ನೋಡಿ ಮೋಸ ಹೋದ ಮೇಷ್ಟ್ರು

eNEWS LAND Team

ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದವರನ್ನು ಗಲ್ಲು ಹಾಕಿ ಎಂದು ಆಗ್ರಹ

eNEWS LAND Team