27.2 C
Hubli
ಮೇ 20, 2024
eNews Land
ಕೃಷಿ ರಾಜ್ಯ

ಮಲಪ್ರಭಾ ಮಹಾದಾಯಿ ರೈತ ಹೋರಾಟ ಒಕ್ಕೂಟ ಬಂದ್‍ಗೆ ಬೆಂಬಲ.

ಇಎನ್ಎಲ್ ನವಲಗುಂದ: ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಕರೆಗೆ ಬೆಂಬಲವಾಗಿ ಪಟ್ಟಣದ ವ್ಯಾಪಾರಸ್ಥರ ಸಂಘದವರಿಗೂ ಬಂದ್ ಕರೆಗೆ ಸ್ವಯಂಕೃತವಾಗಿ ಬೆಂಬಲಿಸಿ ಕಾವೇರಿ ನೀರಿಗಾಗಿ ತಮ್ಮ ಬೆಂಬಲ ನೀಡಬೇಕು ಹಾಗೂ ತಾಲೂಕಿನ ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿರುವಂತಹ ಎಲ್ಲ ರೈತರು ರಾಜ್ಯದ ಕಾವೇರಿ ನದಿ ನೀರಿಗಾಗಿ ನಡೆದ ಹೋರಾಟಕ್ಕೆ ಕೈಗೂಡಿಸಬೇಕೆಂದು ಮಲಪ್ರಭಾ ಮಹಾದಾಯಿ ಕಳಸಾ ಬಂಡೂರಿ ರೈತ ಹೊರಾಟ ಒಕ್ಕೂಟ ಕೇಂದ್ರದ ಅಧ್ಯಕ್ಷ ಲೋಕನಾಥ ಹೆಬಸೂರ ವಿನಂತಿಸಿದ್ದಾರೆ.
ಕರ್ನಾಟಕ ಬಂದ್ ಕರೆಗೆ ಧ್ವನಿಯಾಗಿ ರಾಷ್ಟೀಯ ಹೆದ್ದಾರಿ ಬಂದ್ ಮಾಡುವುದರ ಮೂಲಕ ಬೆಂಬಲಿಸಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿ ಕಾವೇರಿ ನದಿ ನೀರಿಗಾಗಿ ನಡೆದ ರಾಜ್ಯದ ಜನರ ಹಿತಕ್ಕಾಗಿ ತಮ್ಮ ಬೆಂಬಲವನ್ನು ನೀಡಬೇಕೆಂದು ಕರೆ ನೀಡಿದರು.

Related posts

ವಿಪ ಕದನ; ಸಂತೆ, ಜಾತ್ರೆ, ಉತ್ಸವ ನಿಷೇಧಿಸಿದ ಜಿಲ್ಲಾಧಿಕಾರಿ ಹೆಗಡೆ

eNewsLand Team

ಕೇವಲ 3ದಿನದ ಹೋರಿ ಕರು ಬಿಟ್ಟು ಅಗಲಿದ ಗೋ ಮಾತೆ

eNEWS LAND Team

ರಸ್ತೆ ಮಧ್ಯ ಹೋಮ ಮಾಡಿ ಬಿಜೆಪಿ ಮಾನ ಹರಾಜು ಹಾಕಿದ ಕಾಂಗ್ರೆಸ್!!

eNewsLand Team