ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಗಡಿ ಭಾಗದ 865 ಗ್ರಾಮಗಳಲ್ಲಿ ಆರೋಗ್ಯ ವಿಮೆ ಜಾರಿಗೆ ಮುಂದಾದ ಮಹಾರಾಷ್ಟ್ರ ಸರ್ಕಾರ ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ...
ಸಿದ್ದರಾಮಯ್ಯರ ಸರಕಾರ ದಲಿತ ವಿರೋಧಿ: ಗೋವಿಂದ ಕಾರಜೋಳ
ಇಎನ್ಎಲ್ ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದು ಸುಮಾರು 6 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ, ಜನಾಂಗಕ್ಕೆ ಮಂಜೂರಾದ 11,144 ಕೋಟಿ ಅನುದಾನವನ್ನು ಬೇರೆಡೆ ವರ್ಗಾಯಿಸಿ...
ನಾಲ್ಕು ವರ್ಷ ಅಧಿಕಾರ ಮಾಡಿದ್ರೂ ಗುಂಡಿ ಮುಚ್ಚದ ಬಿಜೆಪಿ: ಸಿಎಂ ಸಿದ್ದು
ಇಎನ್ಎಲ್ ಬೆಳಗಾವಿ: ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬುಧವಾರ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು....
ಅಣ್ಣಿಗೇರಿ: ಅಲ್ಲಮಪ್ರಭು ಜೀವನ ಚರಿತ್ರೆ ಪುರಾಣ ಪ್ರವಚನ
ಇಎನ್ಎಲ್ ಅಣ್ಣಿಗೇರಿ: ಶೂನ್ಯ ಸಂಪಾದನೆ ಅಂದರೆ ಬಯಲು ಗಳಿಕೆ, ತನ್ನ ಅನುಭವದ ನಿಲುವಿನಲ್ಲಿಯೇ ಬಯಲು ಗಳಿಸುವ ಕಲೆಯನ್ನು ಶರಣ ಸಂದೋಹಕ್ಕೆ ಕಲಿಸಲು ಹೊರಟವರು ಅಲ್ಲಮಪ್ರಭು. ವ್ಯಕ್ತಿಗತವಾದ ಬಯಲು...
ಅಣ್ಣಿಗೇರಿ: ಕಸಾಪದಿಂದ ದತ್ತಿ ಉಪನ್ಯಾಸ ಹಾಗೂ ಕವಿಗೋಷ್ಠಿ
ಇಎನ್ಎಲ್ ಅಣ್ಣಿಗೇರಿ: ಕನ್ನಡ ಭಾಷೆ, ನೆಲ, ಜಲ, ಸಾಹಿತ್ಯ, ಪರಂಪರೆ, ಸಂಗೀತ, ನಾಟ್ಯ, ಸಂಸ್ಕೃತಿ, ಜನಪದ, ಶಿಲ್ಪಕಲೆ, ಚಿತ್ರಕಲೆ, ಲಲಿತ ಕಲೆಗಳ ನೆಲವಿಡು ನಮ್ಮ ಕನ್ನಡ ನಾಡು....