26 C
Hubli
ಏಪ್ರಿಲ್ 28, 2024
eNews Land
ರಾಜ್ಯ

ಬಿಎಸ್‌ವೈ ಸರ್ವಶ್ರೇಷ್ಠ ನಾಯಕ

ಬಿಎಸ್‌ವೈ ಸರ್ವಶ್ರೇಷ್ಠ ನಾಯಕ
ಹುಬ್ಬಳ್ಳಿ: ಬಿಜೆಪಿ ಪಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿದ್ದೆಯೇ ಎಂಬ ಪ್ರಶ್ನೆಗೆ, ಬಿ.ಎಸ್.ಯಡಿಯೂರಪ್ಪ ಬಿಜೆಪಿಯ ಸರ್ವಶ್ರೇಷ್ಠ ನಾಯಕರಾಗಿದ್ದು, ಅವರನ್ನು ಕಡೆಗಣಿಸುವ ಪ್ರಶ್ನೆ ಇಲ್ಲಾ. ಮುಂದಿನ ಎರಡು ದಿನ ಹಾನಗಲ್ ಪ್ರಚಾರ ಮತ್ತು ಮುಂದಿನ ಎರಡು ದಿನ ಸಿಂಧಗಿಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂದರು.
ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದ ಇಂದು ಪೂರ್ವಭಾವಿ ಸಭೆ ಕರೆಯಲಾಗಿದೆ. ಸಿಂಧಗಿ ಪ್ರಚಾರದಲ್ಲಿ ಮುಖ್ಯಮಂತ್ರಿಗಳು ಜೊತೆ ಭಾಗವಹಿಸುತ್ತೇನೆ. ಎರಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Related posts

 ಅಂತರಾತ್ಮದ ಚರಿತ್ರೆ ರಾಮಾಯಣ

eNEWS LAND Team

ಹುಬ್ಳಿಗೆ ಬಂತು ಎಲೆಕ್ಟ್ರಾನಿಕ್ ರೈಲು! ಎಸ್ಎಸ್ಎಸ್ ನಿಲ್ದಾಣದಲ್ಲಿ ಹೊಸ ಅಧ್ಯಾಯ ಆರಂಭ

eNewsLand Team

ಮಿನಿ ವಿಧಾನಸೌಧಕ್ಕೆ ಮರುನಾಮಕರಣ: ಇನ್ಮುಂದೆ ‘ತಾಲೂಕು ಆಡಳಿತ ಸೌಧ’

eNewsLand Team