27.1 C
Hubli
ಮೇ 6, 2024
eNews Land
ರಾಜ್ಯ ಸುದ್ದಿ

ವಾಲ್ಮೀಕಿ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಲಾರ್ಪಣೆ

 

ವಾಲ್ಮೀಕಿ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಲಾರ್ಪಣೆ

ಹುಬ್ಬಳ್ಳಿ.ಅ.20: ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹುಬ್ಬಳ್ಳಿಯ ಮಹಾತ್ಮ ಗಾಂಧಿ ಉದ್ಯಾನವನದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು‌. ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜುಗೌಡ, ಪೊಲೀಸ್ ಆಯುಕ್ತ ಲಾಭುರಾಮ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ತಹಶಿಲ್ದಾರರ ಪ್ರಕಾಶ್ ನಾಶಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Related posts

ಡಿ. 18 ರಂದು ಮೆಗಾ ಲೋಕ ಅದಾಲತ್

eNEWS LAND Team

ಪುಟಾಣಿಗಳಿಗೆ ಪುಷ್ಪ ನೀಡಿ, ಅಂಗನವಾಡಿ ಕೇಂದ್ರಕ್ಕೆ ಸ್ವಾಗತಿಸಿದ ಡಿಸಿ

eNEWS LAND Team

ಧಾರಾಕಾರ ಮಳೆ; ಉತ್ತರ ಕನ್ನಡ, ಉಡುಪಿ ಶಾಲೆಗೆ‌ ರಜೆ, ಕೊಡಗಲ್ಲಿ ಗುಡ್ಡ ಕುಸಿತ

eNewsLand Team