22 C
Hubli
ಮೇ 5, 2024
eNews Land
ಸಣ್ಣ ಸುದ್ದಿ ಸುದ್ದಿ

ಹುಬ್ಬಳ್ಳಿ ವಾ.ಕ.ರ.ಸಾ.ಸಂಸ್ಥೆಯಲ್ಲಿ : ವಾಲ್ಮೀಕಿ ಜಯಂತಿ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮತ್ತು ಹಿರಿಯ ಅಧಿಕಾರಿಗಳು ಮಹರ್ಷಿ ವಾಲ್ಮಿಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅಧಿಕಾರಿಗಳಾದ ಎಸ್.ಎಸ್.ಮುಜುಂದಾರ,ಪ್ರವೀಣ ಈಡೂರ,ಎನ್.ಎಫ್.ಹೊಸಮನಿ, ಶ್ರೀಪತಿ ದೊಡ್ಡಲಿಂಗಣ್ಣವರ, ಸುನಿಲ ವಾಡೆಕರ, ಸದಾನಂದ ಒಡೆಯರ, ನಾಗಮಣಿ, ರೋಹಿಣಿ ಮತ್ತಿತರರು ಇದ್ದರು.

Related posts

EXTENSION OF PERIODICITY OF SPECIAL TRAINS ಸಾಪ್ತಾಹಿಕ ವಿಶೇಷ ರೈಲುಗಳ ಸೇವೆ ವಿಸ್ತರಣೆ

eNEWS LAND Team

ಸಿಡಲಿಗೆ ಬಲಿಯಾದ ಅಣಬೂರು ಗ್ರಾಮದ ಇಬ್ಬರು ಯುವಕರು

eNEWS LAND Team

ಎಸ್ಡಿಎಂ: ಹೊಸ ಪ್ರಬೇಧದ ಕೋವಿಡ್ ವೈರಾಣು ಇಲ್ಲ

eNewsLand Team