39 C
Hubli
ಏಪ್ರಿಲ್ 30, 2024
eNews Land
ಸಣ್ಣ ಸುದ್ದಿ

ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ; ಮಾಜಿ ಸಿಎಂ ಸಿದ್ದರಾಮಯ್ಯ …

ಜನಪರ ಯೋಜನೆ ಸ್ಥಗಿತಗೊಳಿಸಿದ ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ ; ಸಿದ್ದರಾಮಯ್ಯ …

ಹಾನಗಲ್ಲ : ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಹಿರೂರು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜನಪರ ಯೋಜನೆಗಳನ್ನೆಲ್ಲ ಸ್ಥಗಿತಗೊಳಿಸಿರುವ ಬಿಜೆಪಿಗೆ ಜನರೇ ಪಾಠ ಕಲಿಸಲಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ ಅವರು ಮಾತನಾಡಿ, ಜನ ಕಷ್ಟದಲ್ಲಿದ್ದಾಗ ನೆರವಿಗೆ ಧಾವಿಸದ ಸಿಎಂ ಬೊಮ್ಮಾಯಿ ಅವರಿಗೆ ಈಗ ಹಾನಗಲ್ಲ ಜನರ ಮೇಲೆ ಪ್ರೀತಿ ಉಕ್ಕಿದೆ ಎಂದು ಹರಿಹಾಯ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ.

 

Related posts

ಮಳೆ ಹಾನಿ ಅಧ್ಯಯನ ತಂಡದ ಎದುರು ರೈತರು ಗರಂ!

eNEWS LAND Team

ಏ.25 ರಂದು ಅಂಚಟಗೇರಿ ಸುತ್ತ-ಮುತ್ತ ವಿದ್ಯುತ್ ವ್ಯತ್ಯಯ!!

eNEWS LAND Team

ಬಸವೇಶ್ವರ ಮೂರ್ತಿಗೆ ಹಾಗೂ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಅಪಮಾನ  ಮಾಡಿದ ದುಷ್ಕರ್ಮಿಗಳಿಗೆ ಬಂಧಿಸಿ ಎಂದು ಆಗ್ರಹ : ಶ್ರೀ ಬಸವಣ್ಣಜ್ಜನವರು

eNEWS LAND Team