28 C
Hubli
ಮೇ 1, 2024
eNews Land
ರಾಜಕೀಯ

ಪ್ರಲ್ಹಾದ ಜೋಶಿ ಕಚೇರಿಯಲ್ಲಿ ದೀಪಾವಳಿ

ಇಎನ್ಎಎಲ್ ಹುಬ್ಬಳ್ಳಿ : ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ಕಚೇರಿಯಲ್ಲಿ ದೀಪಾವಳಿ ಪೂಜಾ ಮಾಡಲಾಯಿತು. ಈ ವೇಳೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಮತ್ತಿತರರು ಇದ್ದರು..

Related posts

ಮೇ 10ರಂದು ವಿಧಾನಸಭೆ ಚುನಾವಣೆ

eNEWS LAND Team

ಮೇ 13ರ ಬೆಳಗ್ಗೆ 8 ಗಂಟೆಯಿಂದ  ಮತ ಎಣಿಕೆ ಆರಂಭ ; ಮತ ಎಣಿಕಾ ಕೇಂದ್ರಕ್ಕೆ 375 ಸಿಬ್ಬಂದಿ ನಿಯೋಜನೆ

eNEWS LAND Team

ಒತ್ತಡ ನಿವಾರಣೆಗೆ ಸಿಎಂ ಬೊಮ್ಮಾಯಿ‌ ಏನು ಮಾಡ್ತಾರೆ? ಅವರೇನು ಹೇಳಿದ್ರು?

eNEWS LAND Team