37 C
Hubli
ಮೇ 5, 2024
eNews Land
ಸುದ್ದಿ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ವರ್ಚುವಲ್ ಆಗಿ ಸಿಎಂ

ಇಎನ್ಎಲ್ ಬೆಂಗಳೂರು : ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ವರ್ಚುವಲ್ ಆಗಿ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ , ಜಗದೀಶ್ ಶೆಟ್ಟರ್ , ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ ಎಸ್ ಈಶ್ವರಪ್ಪ , ಕಂದಾಯ ಸಚಿವರಾದ ಆರ್. ಅಶೋಕ್ , ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ , ಉನ್ನತ ಶಿಕ್ಷಣ ಸಚಿವರಾದ ಡಾ. ಸಿ ಎನ್ ಅಶ್ವತ್ಥನಾರಾಯಣ್ , ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ , ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್ , ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ, ಸಂಸದ ಡಾ. ಉಮೇಶ್ ಜಾಧವ ಸಭೆಯಲ್ಲಿ ಭಾಗವಹಿಸಿದ್ದರು.

Related posts

ಲಿಂಗಪತ್ತೆ ಹಾಗೂ ನಕಲಿ ವೈದ್ಯರ ಮೇಲೆ ಕಠಿಣ ಕ್ರಮಕೈಗೊಳ್ಳಿ ಆಸ್ಪತ್ರೆಗಳ ಸೇವೆಗಳ ಬಗ್ಗೆ ದರಪಟ್ಟಿ ಪ್ರದರ್ಶನ ಕಡ್ಡಾಯ: ಡಿಸಿ ಸಂಜಯ ಶೆಟ್ಟೆಣ್ಣವರ

eNEWS LAND Team

ಅಣ್ಣಿಗೇರಿ ರುದ್ರಮುನಿ ಶ್ರೀಗಳ ಪುಣ್ಯಾರಾಧನೆ

eNEWS LAND Team

ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ ? ಸಿದ್ರಾಮಯ್ಯ ಪ್ರಶ್ನೆ …?

eNEWS LAND Team