36 C
Hubli
ಮೇ 14, 2024
eNews Land
ಸುದ್ದಿ

ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್

ಇಎನ್ಎಲ್ ಬೆಳಗಾವಿ:

ನಗರದ ಖ್ಯಾತ ಖಡೇ ಬಜಾರದಲ್ಲಿರುವ ಚಿನ್ನಾಭರಣ ಅಂಗಡಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮುಂದುವರೆಸಿದ್ದಾರೆ.
ಸೋಮವಾರ ಬೆಳಗ್ಗೆ ಇಲ್ಲಿನ ಪೋತದಾರ ಜುವೆಲ್ಲರ್ಸ್ ಅಂಗಡಿ ಮತ್ತು ಹನುಮಾನ ನಗರದಲ್ಲಿರುವ ಅಂಗಡಿ ಮಾಲೀಕರ ಮನೆ ಮೇಲೆ ಏಕ ಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿ ಪರಿಶೀಲಿಸುತ್ತಿದ್ದಾರೆ.

Related posts

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

eNewsLand Team

‘ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ : ಸಿಎಂ ಘೋಷಣೆ

eNEWS LAND Team

ಇಂದು ಬಿಎಫ್‌ಸಿ ನಾರ್ತ್ ಈಸ್ಟ್ ಯುನೈಟೆಡ್ ಹಣಾಹಣಿ

eNewsLand Team