32 C
Hubli
ಮೇ 7, 2024
eNews Land
ರಾಜಕೀಯ

ಜನ ಸ್ವರಾಜ್ ಯಾತ್ರೆಗೆ ಕಹಳೆ ಊದಿ ಚಾಲನೆ

ಇಎನ್ಎಲ್ ಕೊಪ್ಪಳ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ಕಹಳೆ ಊದುವ ಮೂಲಕ ಚಾಲನೆ ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವ ಭಗವಂತ, ಸಚಿವರಾದ ಮುರುಗೇಶ್ ನಿರಾಣಿ ಹಾಲಪ್ಪ ಆಚಾರ್ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರೆ ಜನಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Related posts

ಕೋವಿಡ್ ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಿಎಂ

eNEWS LAND Team

ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ

eNEWS LAND Team

ಮಂಡ್ಯದಲ್ಲಿ ಅಮಿತ್ ಶಾ ಸಮಾವೇಶಕ್ಕೆ ಲಕ್ಷ ಜನರ ನಿರೀಕ್ಷೆ: ಎಸ್.ಟಿ.ಸೋಮಶೇಖರ್

eNEWS LAND Team