27.4 C
Hubli
ಮೇ 5, 2024
eNews Land
ಸುದ್ದಿ

ಕೃಷಿ ಕಾಯಿದೆ ವಾಪಸ್: ಮುಗಿಲು ಮುಟ್ಟಿದ ರೈತರ ಸಂಭ್ರಮ

ಇಎನ್ಎಲ್ ಬ್ಯೂರೋ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆದ ಘೋಷಣೆ ಮಾಡುತ್ತಿದ್ದಂತೆ ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಹೋರಾಟ ನಿರತರಾಗಿದ್ದ ರೈತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ರೈತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ವಾಹನಗಳನ್ನು ಏರಿ ರೈತ ಹೋರಾಟಗಾರ ರಾಕೇಶ್ ಟಿಕಾಯತ್ ಪರ ಘೋಷಣೆ ಕೂಗುತ್ತಿದ್ದಾರೆ. ರೈತ ಹೋರಾಟಕ್ಕೆ ಸಂದ ಗೆಲುವನ್ನು ಆಚರಣೆ ಮಾಡುತ್ತಿದ್ದಾರೆ.

 

Related posts

 ಕಪ್ಪೆಗಳ ಉಳಿವಿಗಾಗಿ ಜಾಗೃತಿ ಮೂಡಿಸಲು ಕರ್ನಾಟಕದಲ್ಲಿ ಕಪ್ಪೆಗಳ ಹಬ್ಬ ಆಯೋಜನೆ

eNEWS LAND Team

ದರ್ಶನ ಅಭಿಮಾನಿಗಳಿಂದ : ಪುನೀತ ರಾಜಕುಮಾರಗೆ ಅಶ್ರುತರ್ಪಣ

eNEWS LAND Team

ಹುಬ್ಳಿಗೆ ಬಂತು ಎಲೆಕ್ಟ್ರಾನಿಕ್ ರೈಲು! ಎಸ್ಎಸ್ಎಸ್ ನಿಲ್ದಾಣದಲ್ಲಿ ಹೊಸ ಅಧ್ಯಾಯ ಆರಂಭ

eNewsLand Team