29.4 C
Hubli
ಏಪ್ರಿಲ್ 29, 2024
eNews Land
ರಾಜ್ಯ

ಜಪಾನ್, ಫ್ರಾನ್ಸ್ ದೂತಾವಾಸದ ಅಧಿಕಾರಿಗಳ ಜತೆ ಸಿಎಂ ಬೊಮ್ಮಾಯಿ‌ ಸೌಹಾರ್ದ ಮಾತುಕತೆ

ಇಎನ್ಎಲ್ ಬೆಂಗಳೂರು:

ಜಪಾನ್ ಕಾನ್ಸುಲೇಟ್ ಜನರಲ್ ಸುಗಿತ ಅಕಿಕೊ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಬಳಿಕ ಫ್ರಾನ್ಸ್ ದೇಶದ ಕಾನ್ಸುಲೇಟ್ ಜನರಲ್ ಥಿಯೇರಿ ಬೆರ್ತೆಲೋ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

Related posts

ಸರಕಾರಿ ಜಾಗ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ವಸತಿ ಯೋಜನೆಗಳಿಗಾಗಿ 530 ಎಕರೆ ಜಮೀನು ನೀಡಿಕೆ:ಸಚಿವ ಅಶೋಕ

eNEWS LAND Team

ಜ.21 ದಾಸೋಹ ದಿನಾಚರಣೆ

eNEWS LAND Team

ಹುಬ್ಬಳ್ಳಿ ಈ ಸಂಸ್ಥೆಗೆ ಪ್ರತಿಷ್ಠಿತ ಪ್ರಶಸ್ತಿ..? ಯಾವ್ದು ಗೊತ್ತಾ!!

eNewsLand Team