25.9 C
Hubli
ಏಪ್ರಿಲ್ 29, 2024
eNews Land
ರಾಜಕೀಯ

ಕೃಷಿ ಕಾಯ್ದೆ ಹಿಂತೆಗೆತವನ್ನು ರೈತ ಸಂಘಟನೆಗಳು ಸ್ವಾಗತಿಸುತ್ತಿವೆ : ಸಿಎಂ

ಇಎನ್ಎಲ್ ಬೆಂಗಳೂರು

ಕೃಷಿ ಕಾಯ್ದೆಯ ಹಿಂತೆಗೆತವನ್ನು ರೈತ ಸಂಘಟನೆಗಳು ಸ್ವಾಗತಿಸುತ್ತವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಪ್ರಧಾನ ಮಂತ್ರಿಯವರು ರೈತರಿಗೆ ಸ್ಪಂದಿಸಿದ್ದಾರೆ. ಯಾವುದೇ ಕಾನೂನನ್ನು ಪ್ರಜಾಪ್ರಭುತ್ವದಲ್ಲಿ ರೂಪಿಸುವ ಸಂದರ್ಭದಲ್ಲಿ ಅದರ ಬಗ್ಗೆ ಪರ ವಿರೋಧ ವಾದಗಳು ಬರುವ ಹಿನ್ನೆಲೆಯಲ್ಲಿ ನ್ಯಾಯಸಮ್ಮತವಾಗಿ ನಡೆದುಕೊಳ್ಳಬೇಕಾಗುತ್ತದೆ ಎನ್ನುವುದನ್ನು ಪ್ರಧಾನಿಗಳು ನಿರೂಪಿಸಿರುವುದು ಅವರ ದೊಡ್ಡ ಗುಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರೈತ ಸಂಘಟನೆಗಳು ಯಾವುದೇ ರಾಜಕೀಯ ಪಕ್ಷಗಳನ್ನು ಹೋರಾಟದಲ್ಲಿ ಭಾಗಿಯಾಗಿಸಿರಲಿಲ್ಲ ಹಾಗೂ ವೇದಿಕೆ ಹಂಚಿಕೊಂಡಿರಲಿಲ್ಲ. ಕಾಂಗೆಸ್ ಪಕ್ಷ ಇದು ಅವರ ಜಯ ಎಂದು ಭಾವಿಸುವುದು ತಪ್ಪು. ಇದರಿಂದ ಕಾಂಗ್ರೆಸ್ ಪಕ್ಷದ ರಾಜಕೀಯ ಕೆಳಮಟ್ಟಕ್ಕೆ ಇಳಿದಿರುವುದನ್ನು ಬಿಂಬಿಸುತ್ತದೆ ಎಂದು ಟೀಕಿಸಿದರು.

Related posts

ಧಾರವಾಡ: ವಿಧಾನಸಭಾ ಕ್ಷೇತ್ರಗಳ ಯಾರಿಗೆ ಎಷ್ಟು ಮತ ಹಿನ್ನಡೆ ಮುನ್ನಡೆ ನೀವೇ ನೋಡಿ.

eNEWS LAND Team

ಜನ ಸ್ವರಾಜ್ ಯಾತ್ರೆಗೆ ಕಹಳೆ ಊದಿ ಚಾಲನೆ

eNewsLand Team

ವಿಧಾನ ಪರಿಷತ್ ಪ್ರವೇಶಿಸಿದ ಪ್ರದೀಪ್ ಶೆಟ್ಟರ್, ಸಲೀಂ ಅಹ್ಮದ್

eNEWS LAND Team