27.1 C
Hubli
ಮೇ 2, 2024
eNews Land
ಸುದ್ದಿ

ಮದುವೆಯಾಗಲ್ಲ ಎಂದ ಯುವಕಗೆ ಆ್ಯಸಿಡ್ ಎರಚಿದ ಆಂಟಿ!

ಇಎನ್ಎಲ್ ಡೆಸ್ಕ್

ಇಡುಕ್ಕಿ: ಮದುವೆಯಾಗಲ್ಲ ಎಂದಿದ್ದಕ್ಕೆ ಕೋಪಗೊಂಡ ಮಹಿಳೆ ಯುವಕನ ಮೇಲೆ ಆಸಿಡ್ ಎರಚಿದ ಘಟನೆ ಕೇರಳದಲ್ಲಿ ನಡೆದಿದೆ. ಯುವಕ ಒಂದು ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಅಪಾಯದಲ್ಲಿದ್ದಾನೆ.

ಎರಡು ಮಕ್ಕಳ ತಾಯಿ 35 ವರ್ಷದ ಶೀಬಾ ಎಂಬಾಕೆ ತಿರುವನಂತಪುರಂನ ಪೂಜಾಪುರ ಮೂಲದ 27 ವರ್ಷದ ವ್ಯಕ್ತಿಗೆ ನ.16ರಂದು ಆಸಿಡ್ ಎರಚಿದ್ದಾಳೆ.

ದಾಳಿಗೆ ಒಳಗಾದ ಸಂತ್ರಸ್ತ ಅರುಣ್ ಕುಮಾರ್ ಅವರು ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಅಣ್ಣಿಗೇರಿ ತಾ.ಪಂ ಕಚೇರಿಯಲ್ಲಿ ಖಾಲಿ ಕುರ್ಚಿಗಳ ಆಡಳಿತ!!

eNEWS LAND Team

ರಜತ್ ಮತ್ತು ಚೇತನ್ ಹಿರೇಕೆರೂರ ನಮ್ಮ ಆಸ್ತಿ ಕಬಳಿಸಲು ಯತ್ನಿಸುತ್ತಿದ್ದಾರೆ; ಹೀಗಂದ ಮತ್ತೊಬ್ಬ ಕಾಂಗ್ರೆಸ್ಸಿಗ!!

eNEWS LAND Team

ರಾಜ್ಯದಲ್ಲಿ ನಿವೇಶನ ಇಲ್ಲದಿರೋರು ಲಕ್ಷಾಂತರ ಜನ! ಸಚಿವ ಸೋಮಣ್ಣ ಹೇಳಿದ್ದೇನು, ಇಲ್ನೋಡಿ!

eNewsLand Team