ಇಎನ್ಎಲ್ ಧಾರವಾಡ :
— eNewsLand (@eNewsLand) November 23, 2021
ಪ್ರದೀಪ್ ಶೆಟ್ಟರ್ ಅವರಿಗೆ ಗದಗ ಜಿಲ್ಲೆಯಲ್ಲಿ ಶೇ. 75ಕ್ಕಿಂತ ಹೆಚ್ಚು ಮತ ಕೊಡಿಸುತ್ತೇವೆ. ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುತ್ತೇವೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಪ್ರದೀಪ್ ಶೆಟ್ಟರ್ ಉಮೇದುವಾರಿಕೆ ಸಲ್ಲಿಕೆ ವೇಳೆ ಅವರು ಮಾತನಾಡಿದರು.
ಸ್ಥಳೀಯ ಸಂಸ್ಥೆಗಳಿಂದ ಎಂಎಲ್ಸಿ ಚುನಾವಣೆ ನಡೆಯುತ್ತಿದ್ದು, ಧಾರವಾಡ ಅಭ್ಯರ್ಥಿ ಪ್ರದೀಪ ಶೆಟ್ಟರ್ ನಾಮಪತ್ರ ಸಲ್ಲಿಸಿದ್ದಾರೆ.
ಪ್ರದೀಪ ಶೆಟ್ಟರ್ ಕ್ಷೇತ್ರ ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಜನ ಸ್ವರಾಜ್ ಯಾತ್ರೆ ನಡೆಸಿ ಯಶಸ್ವಿಯಾಗಿದ್ದೇವೆ.
ಪ್ರದೀಪ್ ಶೆಟ್ಟರ್ ಅವರಿಗೆ ಗದಗ ಜಿಲ್ಲೆಯಲ್ಲಿ ಶೇ. 75ಕ್ಕಿಂತ ಹೆಚ್ಚು ಮತ ಕೊಡಿಸುತ್ತೇವೆ. ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುತ್ತೇವೆ ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.
ಮೇಲ್ಮನೆಯಲ್ಲಿನ ಬಹುಮತ ಕೊರತೆ ನೀಗಿಸಿಕೊಳ್ಳುತ್ತೇವೆ. ವಿಧಾನ ಪರಿಷತ್ನಲ್ಲಿಯೂ ಬಹುಮತ ಸಾಬೀತು ಮಾಡುತ್ತೇವೆ ಎಂದರು.