26.4 C
Hubli
ಮೇ 2, 2024
eNews Land
ಸುದ್ದಿ

ಪಿಎಂಜಿಕೆವೈ: 2022ರ ಮಾರ್ಚ್ ತನಕ ವಿಸ್ತರಣೆ

ಇಎನ್ಎಲ್ ಬ್ಯೂರೋ

ದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ಜಾರಿಗೊಂಡಿದ್ದ ಕೇಂದ್ರ ಸರ್ಕಾರದ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PM-GKY) ಯನ್ನು ಉಚಿತ ಪಡಿತರ ನೀಡಲು 2022ರ ಮಾರ್ಚ್​ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.

ಈ ಯೋಜನೆಯ ಹಂತ-I ಮತ್ತು ಹಂತ-II ಕ್ರಮವಾಗಿ ಏಪ್ರಿಲ್‌ನಿಂದ ಜೂನ್, 2020 ಮತ್ತು ಜುಲೈನಿಂದ ನವೆಂಬರ್, 2020 ರವರೆಗೆ ಇತ್ತು.

ಯೋಜನೆಯ ಹಂತ-III ಮೇನಿಂದ ಜೂನ್, 2021ರವರೆಗೆ ಇತ್ತು. ಯೋಜನೆಯ ಹಂತ-IV ಪ್ರಸ್ತುತ ಜುಲೈ-ನವೆಂಬರ್, 2021ರ ವರೆಗೆ ಇದೆ. ಪ್ರಸ್ತುತ PMGKAY-IV ಅಡಿಯಲ್ಲಿ ವಿತರಣೆ ನಡೆಯುತ್ತಿದೆ.

ಇದುವರೆಗೆ ಸುಮಾರು 74.64 ಕೋಟಿ, 74.4 ಕೋಟಿ, 73.75 ಕೋಟಿ, 70.8 ಕೋಟಿ ಮತ್ತು 35.8 ಕೋಟಿ ಫಲಾನುಭವಿಗಳು ಇದರ ಲಾಭ ಪಡೆದಿದ್ದಾರೆ.

Related posts

EXTENSION OF PERIODICITY OF SPECIAL TRAINS

eNEWS LAND Team

SWR: CONTINUATION OF EXPERIMENTAL STOPPAGES

eNEWS LAND Team

ಶಲವಡಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ

eNEWS LAND Team