32 C
Hubli
ಮೇ 5, 2024
eNews Land
ಸುದ್ದಿ

ಹುಬ್ಬಳ್ಳಿ: ಗಬ್ಬೂರು ವೃತ್ತದಲ್ಲಿ ರಸ್ತೆ ತಡೆದು ರೈತರ ಪ್ರತಿಭಟನೆ

ಇಎನ್ಎಲ್ ಧಾರವಾಡ: ಎಂ ಎಸ್ ಪಿ ಖಾತರಿ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಹಾಗೂ ಕಳಸಾ ಬಂಡೂರಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಹುಬ್ಬಳ್ಳಿಯ ಗಬ್ಬೂರ್ ಟೋಲ್ ಬಳಿ ಬೈಪಾಸ್ ಬಂದ್ ಮಾಡಿ ರೈತ ಮುಖಂಡರಿಂದ ಪ್ರತಿಭಟನೆ ನಡೆಯಿತು.

ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟ ನಡೆಯಿತು. ‌ಟೋಲ್ ಎದುರು ಕೆಲಕ್ಷಣ ಪ್ರತಿಭಟನೆ ನಡೆಸಿದ ರೈತ ಮುಖಂಡರು ಬಳಿಕ ಗಬ್ಬೂರು ವೃತ್ತಕ್ಕೆ ಬಂದು ಧರಣಿ ಕುಳಿತರು.

Related posts

ಉರುಸು ಪ್ರಯುಕ್ತ ಸಾಮೂಹಿಕ ಪ್ರಸಾದ ಸೇವನೆ :ಗ್ರಾಮಸ್ಥರು ಅಸ್ವಸ್ಥ

eNEWS LAND Team

ಕಲಘಟಗಿ:ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳ ಭೇಟಿ

eNewsLand Team

ಹುಬ್ಬಳ್ಳಿಲಿ ಧಗಧಗನೆ ಉರಿದ ಕಾರು! ಪ್ರಯಾಣಿಕರ ಕತೆ?

eNewsLand Team