29 C
Hubli
ಮೇ 2, 2024
eNews Land
ಸುದ್ದಿ

ಆಡಳಿತ ವೈಫಲ್ಯ: ರಿಲಯನ್ಸ್‌ ಕ್ಯಾಪಿಟಲ್‌ ಆಡಳಿತ ಮಂಡಳಿ ರದ್ದು!

ಸಾಲ ಬಾಕಿ, ಆಡಳಿತಾತ್ಮಕ ವೈಫಲ್ಯ ಕಾರಣ

ಇಎನ್ಎಲ್ ಡೆಸ್ಕ್: ನಷ್ಟದಲ್ಲಿರುವ ರಿಲಯನ್ಸ್‌ ಕ್ಯಾಪಿಟಲ್‌ ಲಿಮಿಟೆಡ್‌ನ (ಆರ್‌ಸಿಎಲ್‌) ಆಡಳಿತ ಮಂಡಳಿಯನ್ನು ರದ್ದು ಮಾಡಿರುವುದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸೋಮವಾರ ತಿಳಿಸಿದೆ.

ಸಾಲ ಮರುಪಾವತಿಸದೇ ಇರುವುದು ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿನ ವೈಫಲ್ಯದಿಂದಾಗಿ ಮಂಡಳಿಯ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಕಂಪನಿಯ ಆಡಳಿತಾಧಿಕಾರಿ ಆಗಿ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ನಾಗೇಶ್ವರ ರಾವ್‌ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ.

Related posts

ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯ: ಚುನಾವಾಣಾ ಕರ್ತವ್ಯಲೋಪ: ಗ್ರಾಮ ಆಡಳಿತ ಅಧಿಕಾರಿ ಸುನೀಲ ಇ.ಡಿ. ಅಮಾನತ್ತು: ಡಿಸಿ ಆದೇಶ

eNEWS LAND Team

ಮಾರುಕಟ್ಟೆ ಪಟ್ಟಿ

eNewsLand Team

ಸಿದ್ದರಾಮಯ್ಯ‌ ಗಂಜಿಕೇಂದ್ರ ಹುಡುಕಿ ಹೊರಟಿದ್ದಾರೆ!; ಕೇಂದ್ರ ಸಚಿವ ಜೋಶಿ ಹೀಗೆ ಹೇಳಿದ್ಯಾಕೆ??

eNewsLand Team