27 C
Hubli
ಏಪ್ರಿಲ್ 29, 2024
eNews Land
ಸುದ್ದಿ

ಪ್ರಾಕೃತಿಕ ವಿಕೋಪ; ಕರ್ನಾಟಕದಲ್ಲೇ ಹೆಚ್ಚು ಬೆಳೆ ಹಾನಿ!

ಇಎನ್ಎಲ್ ದೆಹಲಿ: ಪ್ರಸಕ್ತ ವರ್ಷ ಸಂಭವಿಸಿದ ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದ ಪರಿಣಾಮ‌ ರಾಷ್ಟ್ರದಲ್ಲಿ ಅತಿ ಹೆಚ್ಚು ಕರ್ನಾಟಕದಲ್ಲಿ 13.98 ಸೇರಿ ಒಟ್ಟಾರೆ ದೇಶದಲ್ಲಿ 50.40 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆದ ಬೆಳೆಗಳು ಹಾನಿಗೀಡಾಗಿದೆ ಎಂದು ಕೇಂದ್ರ ಲೋಕಸಭೆಗೆ ಮಾಹಿತಿ ನೀಡಿದೆ.

 

ಈ ಕುರಿತು ಮಂಗಳವಾರ ಲೋಕಸಭೆಗೆ ಲಿಖಿತ ಉತ್ತರ ನೀಡಿರುವ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಂತರದ ಸ್ಥಾನದಲ್ಲಿ ಪಶ್ಚಿಮ ಬಂಗಾಳದಲ್ಲಿ 6.90 ಲಕ್ಷ ಹೆಕ್ಟೇರ್‌, ರಾಜಸ್ಥಾನದಲ್ಲಿ 6.79 ಲಕ್ಷ ಹೆಕ್ಟೇರ್‌, ಬಿಹಾರದಲ್ಲಿ 5.80 ಲಕ್ಷ ಹೆಕ್ಟೇರ್‌, ಮಹಾರಾಷ್ಟ್ರದಲ್ಲಿ 4.55 ಲಕ್ಷ ಹೆಕ್ಟೇರ್ ಮತ್ತು ಉತ್ತರ ಪ್ರದೇಶದಲ್ಲಿ 3,61 ಲಕ್ಷ ಹೆಕ್ಟೇರ್‌ ಬೆಳೆಗಳಿಗೆ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

Related posts

ಹುಬ್ಬಳ್ಳಿ ಎಂ.ಜಿ. ಮಾರುಕಟ್ಟೆ ಅವ್ಯವಸ್ಥೆ ಸರಿಪಡಿಸಲು ಶಾಸಕ ಪ್ರಸಾದ ಅಬ್ಬಯ್ಯ ಸೂಚನೆ

eNewsLand Team

ವಿಧಾನ ಪರಿಷತ್ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ-2022 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…

eNEWS LAND Team

ಒಂದು ವರ್ಷದೊಳಗೆ ಬೆಳಗಾವಿ ಬಸ್ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಗೋವಿಂದ ಕಾರಜೋಳ

eNEWS LAND Team