34 C
Hubli
ಮೇ 4, 2024
eNews Land
ಅಪರಾಧ ಸುದ್ದಿ

ಗೌರಿ ಲಂಕೇಶ್ ಹತ್ಯೆ: ಆರೋಪಿಗಳನ್ನು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಇಎನ್ಎಲ್ ಧಾರವಾಡ

ಗೌರಿ ಲಂಕೇಶ ಹತ್ಯೆ ಆರೋಪಿಗಳನ್ನು ಬುಧವಾರ ಹುಬ್ಬಳ್ಳಿ ಜೆಎಂಎಫ್ ಸಿ‌ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಯಿತು.

ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಕಳುವಾಗಿದ್ದ ಬೈಕನ್ನು ಗೌರಿ ಹತ್ಯೆಗೆ ಬಳಸಲಾಗಿತ್ತು ಎಂದು ಪೊಲೀಸರು ದೋಷಾರೋಪಣೆ ಪಟ್ಟಿಯಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಮಾವನೂರಲ್ಲಿ ಬೈಕ್ ಕಳ್ಳತನ ಮಾಡಿ ಅದನ್ನು ಗೌರಿ ಲಂಕೇಶ ಹತ್ಯೆಗೆ ಬಳಸಲಾಗಿತ್ತು. ಮುಂಬೈ ಜೈಲಲ್ಲಿರುವ ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಕರೆತಂದಿದ್ದಾರೆ.
ಈ ಬೈಕ್ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರಪಡಿಸಲಾಗಿದೆ.

Related posts

ಹುಬ್ಬಳ್ಳಿಲಿ ಬೈಕು ಟಚ್ ಆಗಿದ್ದಕ್ಕೆ ಚಾಕೂ ಚುಚ್ಚಿದ್ನಾ ಉಸ್ಮಾನ್ ಭಾಯ್!!

eNewsLand Team

ಕಲಘಟಗಿ; ಹೇಳಿದಂತೆ ನೇಣು ಹಾಕೊಂಡು ಸತ್ತ ಡ್ರೈವರ್ ಗಂಗ್ಯಾ!!

eNewsLand Team

ಕೋವಿಡ್ : ಎಲ್ಲ ಪ್ರಯಾಣಿಕರ ತಪಾಸಣೆ: ಸಿಎಂ ಬೊಮ್ಮಾಯಿ

eNEWS LAND Team