26.2 C
Hubli
ಮೇ 4, 2024
eNews Land
ಸುದ್ದಿ

ಗುಡಗೇರಿಗೆ ಭೇಟಿ ನೀಡಿದ ಶಾಸಕಿ ಕುಸುಮಾವತಿ

ಇಎನ್ಎಲ್ ಗುಡಗೇರಿ: ಇಂದು ಗುಡಗೇರಿ ರೈತ ಬೆಳೆ ರಕ್ಷಕ ಸಂಘದವರು ಶಾಸಕರಾದ ಕುಸುಮಾವತಿ ಸಿ ಶಿವಳ್ಳಿಯವರನ್ನು ಅತಿವೃಷ್ಟಿಯಿಂದ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆದಂತಹ ಮೆಣಶಿನಕಾಯಿ ಬೆಳೆಯನ್ನು ವೀಕ್ಷಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶ್ರೀ ವೆಂಕನಗೌಡ್ರ ಪೊಲೀಸಪಾಟೀಲ,ದಯಾನಂದ ಕುಂದುರು, ರವಿರಾಜ ಬಸ್ತಿ,ದೃತಿ ಸಾಲ್ಮನಿ,ಸುರೇಶ ಗಂಗಾಯಿ,ವಿನಾಯಕ ಮನ್ನಾಳಕೆರಿ ಗಂಗಾಧರ ಬಾರಕೇರ,ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

Related posts

ಆಸ್ಪತ್ರೆಗೆ ಮಗು ತೋರಿಸಲು ಬಂದ ದಂಪತಿ ಅಪಘಾತದಲ್ಲಿ ಸಾವು, ಮಗು ಸ್ಥಿತಿ ಹೇಗಿದೆ?

eNewsLand Team

ದೈಹಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಉಮೇಶ ಅಡಿಗ

eNEWS LAND Team

ಅಣ್ಣಿಗೇರಿ ಪುರಸಭೆ… ಅಧ್ಯಕ್ಷಗಿರಿ ಮೆಹಬೂಬಿ… ಯಾವ ಪಕ್ಷ? ಇಲ್ಲಿದೆ ಸಂಪೂರ್ಣ ಮಾಹಿತಿ ತಪ್ಪದೇ ನೋಡಿ ಮತ್ತು ಶೇರ್ ಮಾಡಿ

eNEWS LAND Team