30 C
Hubli
ಮೇ 5, 2024
eNews Land
ರಾಜ್ಯ

ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ಪತನ: ದಿಗ್ಭ್ರಮೆ ವ್ಯಕ್ತಪಡಿಸಿದ ಸಿ.ಎಂ

ಇಎನ್ಎಲ್ ಬೆಂಗಳೂರು, ಡಿ.8: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೆ ಈಡಾಗಿರುವ ಸುದ್ದಿ ಕೇಳಿ ದಿಗ್ಭ್ರಮೆ ಹಾಗೂ ಆಘಾತ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅಪಘಾತದ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪೂರ್ಣ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ. ಘಟನಾ ಸ್ಥಳದಲ್ಲಿ ಶೋಧನೆಯಾಗುತ್ತಿದ್ದು, ಬಿಪಿನ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ, ಇಡೀ ದೇಶ ದಿಗ್ಭ್ರಾಂತಗೊಂಡಿದೆ ಎಂದರು.

Related posts

ಉಮ್ಮಳಿಸಿ ಬಂದ ದುಃಖ ತಡೆದು ಮಾತನಾಡಿದ ಸಿಎಂ; ಯಾಕೆ ಗೊತ್ತಾ? ಇದು ದೇಶದ ವಿಷ್ಯ!!

eNewsLand Team

ಹಿಜಾಬ್ ವಿವಾದ ತಣ್ಣಗಾಗಿಸಲು ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ

eNewsLand Team

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ : ಸಿಎಂ

eNEWS LAND Team