38 C
Hubli
ಮೇ 6, 2024
eNews Land
ಸುದ್ದಿ

ಹುಬ್ಬಳ್ಳಿಯಲ್ಲಿ ಬ್ಯಾಂಕ್ ನೌಕರರ ಮುಷ್ಕರ: ಗ್ರಾಹಕರ ಪರದಾಟ

ಇಎನ್ಎಲ್ ಹುಬ್ಬಳ್ಳಿ

ರಾಷ್ಟ್ರೀಕೃತ ಬ್ಯಾಂಕುಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣಕ್ಕೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಯಿತು.

ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯು (ಯು.ಎಫ್.ಡಿ‌.ಯು) ನೀಡಿರುವ ಎರಡು ದಿನಗಳ ಮುಷ್ಕರ ಕರೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ‌ಗುರುವಾರ ಯೂನಿಯನ್ ಬ್ಯಾಂಕ್ ಸೇರಿದಂತೆ
ರಾಷ್ಟ್ರೀಕೃತ ಬ್ಯಾಂಕುಗಳ ಸಿಬ್ಬಂದಿಗಳಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಬ್ಯಾಂಕ್ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು,
ತಕ್ಷಣವೇ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗೀಕರಣ ಮಾಡಿದರೇ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Related posts

ಮನೆ ನಿರ್ಮಾಣಕ್ಕೆ ನಿವೇಶನ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

eNEWS LAND Team

ಅಣ್ಣಿಗೇರಿ ಜನಪ್ರತಿನಿಧಿಗಳಿಲ್ಲದೇ ಉಳಿತಾಯ ಬಜೆಟ್ ಮಂಡಸಿದ: ಪುರಸಭೆ

eNEWS LAND Team

ಏ. 12, 13ರ ಮಹಾ ರಂಗಪ್ರಯೋಗಕ್ಕೆ ಸಜ್ಜಾಗ್ತಿದೆ ಧಾರವಾಡ ರಂಗಾಯಣ!! ಆ ಫೇಮಸ್ ನಾಟಕ ಯಾವುದು ಗೊತ್ತಾ?

eNewsLand Team