28.2 C
Hubli
ಮೇ 3, 2024
eNews Land
ಸುದ್ದಿ

ತಾಂತ್ರಿಕ ದೋಷ: ಕಾರ್ಯಕಾರಿಣಿಗೆ‌ ಸಿಎಂ ಬರೋದು ಲೇಟಾಗತ್ತೆ

ಇಎನ್ಎಲ್ ಧಾರವಾಡ

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ‌ ವಿಮಾನ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರದ್ದಾಗಿದೆ.

ಬೆಳಗ್ಗೆ 9.45 ಕ್ಕೆ ಹುಬ್ಬಳ್ಳಿಗೆ ವಿಮಾನ ಬರಬೇಕಿತ್ತು. ಆದರೆ ಈಗ ಸಿಎಂ ಬಸವರಾಜ ಬೊಮ್ಮಾಯಿ ಬರಬೇಕಿದ್ದ ವಿಮಾನದ ಬದಲಾವಣೆ ಆಗಿದ್ದು, ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನ ಬೆಂಗಳೂರಿನಿಂದ ಟೇಕ್ ಆಫ್ ಆಗಲಿದೆ‌.

ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಬೇಕಿದೆ. ಎರಡು ತಾಸು ಕಾಯ್ದರೂ ಪ್ರಯೋಜನವಾಗದ ಕಾರಣ ಬೇರೆ ವಿಮಾನದ ಮೂಲಕ ಹುಬ್ಬಳ್ಳಿಗೆ ಬರೋಕೆ ಸಿಎಂ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

Related posts

ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡಬೇಡಿ: ಪ್ರಭುಲಿಂಗ ರಂಗಾಪುರ

eNEWS LAND Team

ಘಟಿಕೋತ್ಸವ: ಚಿನ್ನಕ್ಕೆ ಮುತ್ತಿಕ್ಕಿದ ಸುಜಾತಾ

eNEWS LAND Team

ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ನಿಧನ : ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಂಬನಿ

eNEWS LAND Team