30 C
Hubli
ಮೇ 5, 2024
eNews Land
ಜಿಲ್ಲೆ

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಆರಂಭ

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಮೊದಲ ಹಂತದ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.

ಪೂರ್ಣ ಕುಂಭದೊಂದಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನ ಹೋಟೆಲ್ ಆವರಣಕ್ಕೆ ಕರೆತಂದ ಮಹಿಳಾ ಕಾರ್ಯಕರ್ತೆಯರು ಕರತಂದರು.

 

ದೀನದಯಾಳ ಅವರ ಚಿಂತನೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರವ ಸಾಧನೆ ಸಾರುವ ‘ಪ್ರದರ್ಶಿನಿ’ಗೆ ಅರುಣ್ಬಸಿಂಗ್ ಚಾಲನೆ ನೀಡಿದರು.

ಬಳಿಕ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ವಿಭಾಗಿಯ ಪ್ರಭಾರಿ- ಸಹ ಪ್ರಭಾರಿ, ಹಾಗೂ ಸಂಘಟನ- ಸಹ ಸಂಘಟನ ಪ್ರಮುಖರ ಜೊತೆ ಸಭೆ ಆರಂಭವಾಯಿತು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ, ಬಿಜೆಪಿ ರಾಜ್ಯಾಧ್ಯಕ್ಷ, ಗೋವಿಂದ ಕಾರಜೋಳ ಸೇರಿದಂತೆ ಸಾಕಷ್ಟು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Related posts

ವಿದ್ಯಾರ್ಥಿನಿಯರಲ್ಲಿ ದೈರ್ಯ ತುಂಬಲು ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ- ಜಿಲ್ಲಾಧಿಕಾರಿ 

eNewsLand Team

ಕೋವಿಡ್  ನಿಯಂತ್ರಣ ಸರ್ಕಾರದ ಪ್ರಯತ್ನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ -ಸಚಿವ ಹಾಲಪ್ಪ

eNewsLand Team

ವ್ಯಾಕ್ಸಿನ್ ಹಾಕಬ್ಯಾಡ್ರೋ…ಲಸಿಕೆ ಹಾಕದಂತೆ ಜನತಾ ಬಜಾರ್ ಅಜ್ಜಿ ಆರ್ತನಾದ!!! ವಿಡಿಯೋ ನೋಡಿ

eNewsLand Team