23.3 C
Hubli
ಮೇ 8, 2024
eNews Land
ಸುದ್ದಿ

ಒಂದು ಕಡೆ ಮಹಾ ಮೃತ್ಯುಂಜಯ ಜಪ, ಇನ್ನೊಂದೆಡೆ ಪ್ರತಿಭಟನೆ!! ಎಲ್ಲಾ “ನಮೋ” ಗಾಗಿ!

ಇಎನ್ಎಲ್ ಧಾರವಾಡ: ಪಂಜಾಬ್’ನಲ್ಲಿ ಪ್ರಧಾನಿ ಮೋದಿ ಅವರ ಭದ್ರತಾ ಲೋಪ ಹಿನ್ನೆಲೆಯಲ್ಲಿ ಮೋದಿ ಅವರ ಆಯುರಾರೋಗ್ಯ ಹೆಚ್ಚಾಗಲೆಂದು ವಿಶೇಷ ಪೂಜೆ ಹುಬ್ಬಳ್ಳಿಯ ಈಶ್ವರ ದೇವಸ್ಥಾನದಲ್ಲಿ ಮಹಾ ಮೃತ್ಯುಂಜಯ ಜಪ ನಡೆಯಿತು.

ಬಿಜೆಪಿ ಮಹಿಳಾ ಮೊರ್ಚಾದ ವತಿಯಿಂದ ಪ್ರಾರ್ಥನೆ ಮಾಡಲಾಯಿತು. ಮೋದಿ ಭಾವಚಿತ್ರ ಹಿಡಿದು ಪೂಜೆ ಸಲ್ಲಿಸಲಾಯಿತು.

ಇನ್ನೊಂದೆಡೆ ಧಾರವಾಡದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪಂಜಾಬ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

 

Related posts

ಜಮಾಲಿಗುಡ್ಡದಲ್ಲಿ ಡಾಲಿ ಧನಂಜಯ್, ಶ್ಯಾನೆ ಟಾಪ್ ಹುಡ್ಗಿ ಅದಿತಿ..!

eNewsLand Team

SOUTH WESTERN RAILWAY: CHANGE IN TRAIN SERVICES

eNEWS LAND Team

ಸಿಡಿಎಸ್ ರಾವತ್ ‌ದುರ್ಮರಣ; Mi-17V-5 ಚಾಪರ್ ಬಗ್ಗೆ ನಿಮಗೆಷ್ಟು ಗೊತ್ತು?

eNewsLand Team