25.9 C
Hubli
ಏಪ್ರಿಲ್ 29, 2024
eNews Land
ಸುದ್ದಿ

ಧಾರವಾಡ ವೈದ್ಯೆಗೆ  ಆನ್ಲೈನ್ನಲ್ಲಿ  ₹3.94 ಲಕ್ಷ ಪಂಗನಾಮ

ಇಎನ್ಎಲ್ ಧಾರವಾಡ: ಮೊಬೈಲ್‌ ಬ್ಯಾಂಕ್ ಆ್ಯಪ್‌ ಬ್ಲಾಕ್‌ ಆಗಿದೆ ಎಂದು ಧಾರವಾಡದ ವೈದ್ಯೆ ಅನುಶ್ರೀ ಎ. ಅವರ ಮೊಬೈಲ್‌ಗೆ ಸಂದೇಶದ ಜೊತೆ ಲಿಂಕ್‌ ಕಳುಹಿಸಿದ ವಂಚಕ, ಅವರ ಖಾತೆಯಿಂದ ₹3.94 ಲಕ್ಷ ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದು, ಹುಬ್ಬಳ್ಳಿ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚಕ ಕಳುಹಿಸಿ ಲಿಂಕ್‌ ತೆರೆದ ವೈದ್ಯೆ ಅನುಶ್ರೀ, ಅಲ್ಲಿ ಕೇಳಲಾದ ಪಾನ್‌ ಕಾರ್ಡ್ ನಂಬರ್‌, ಜನ್ಮ ದಿನಾಂಕ ಹಾಗೂ ಮೊಬೈಲ್‌ಗೆ ಬಂದ ಒಟಿಪಿ ನಮೂದಿಸಿ ಸಬ್‌ಮೀಟ್‌ ಮಾಡಿದ್ದಾರೆ. ತಕ್ಷಣ ಅವರ ಖಾತೆಯಿಂದ ಹಣ ಕಡಿತವಾಗಿದೆ.

Related posts

ಪ್ಲೈ ಓವರ್ ನಿರ್ಮಾಣದ ಅಗತ್ಯತೆ ಒಪ್ಪಿದ ತಜ್ಞರ ಸಮಿತಿ

eNEWS LAND Team

 ರಾವತ್  ‘ಸಿಡಿಎಸ್’ ಹುದ್ದೆ ಎಂತದ್ದಾಗಿತ್ತು? ಅತ್ಯುನ್ನತ ಸೈನ್ಯಾಧಿಕಾರದ ಕಲ್ಪನೆ ಇದ್ಯಾ?

eNewsLand Team

ಅಸಮಾನತೆ ತೊಡೆಯುವಲ್ಲಿ ಅಂಬೇಡ್ಕರ್ ಬಸವಣ್ಣನವರ ಪಾತ್ರಮುಖ್ಯ: ಡಾ.ಎ.ಸಿ.ವಾಲಿ

eNewsLand Team