34 C
Hubli
ಮೇ 3, 2024
eNews Land
ಸಣ್ಣ ಸುದ್ದಿ

ಕಲಘಟಗಿ: ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ

ಇಎನ್ಎಲ್ ಕಲಘಟಗಿ: ಪಟ್ಟಣದ ಜಿ.ಇ.ಪಿಯು. ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ.
ಇತ್ತೀಚೆಗೆ ಹಳೆಯ ವಿದ್ಯಾರ್ಥಿಗಳು ಸೇರಿ 12 ಸ್ವಾಮಿ ಮಠದಲ್ಲಿ ಗುರುವಂದನಾ ಕಾರ್ಯಕ್ರಮವನ್ನು ನಡೆಸಿ, ವಿದ್ಯಾರ್ಥಿಗಳು ಸೇರಿ ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನಿಸಿದರು. ಈ ವೇಳೆ ನಿವೃತ್ತ ಪ್ರಾಂಶುಪಾಲ ಎಸ್.ಎಸ್.ಹಾವೇರಿ, ಶಿವಪುತ್ರಯ್ಯ ತಡಸಮಠ, ನಾಗರತ್ನ ಹಿರೇಗೌಡರ ಮತ್ತು ಡಾ.ವೀರಣ್ಣ ಬುಧನೂರ್, ಮಂಜುನಾಥ್ ಕೊಟ್ಟನಾಡ ಉಪಸ್ಥಿತರಿದ್ದರು.

Related posts

ಪರಶುರಾಮ ಹುಲಿಹೊಂಡ: ಶ್ರೀ ಸಿದ್ಧಾರೂಢ ರಾಜ್ಯ ಪ್ರಶಸ್ತಿಗೆ ಆಯ್ಕೆ

eNEWS LAND Team

ಜೂ.12 ರಂದು ವಿವಿಧ ಬಡಾವಣೆಗಳಿಗೆ ನೀರು ಪೂರೈಕೆ

eNEWS LAND Team

ಅಣ್ಣಿಗೇರಿ: ಗಾಯಾಳು ರೈತ ಪರುಶರಾಮ ಅಣ್ಣಿಗೇರಿ: ಸಚಿವ ಮುನೇನಕೊಪ್ಪ ಸಾಂತ್ವಾನ

eNEWS LAND Team