23.3 C
Hubli
ಮೇ 8, 2024
eNews Land
ಮಹಿಳೆ ಸಣ್ಣ ಸುದ್ದಿ

ಧಾರವಾಡ ಜಿಲ್ಲಾ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಇಎನ್ಎಲ್ ಅಣ್ಣಿಗೇರಿ: ಧಾರವಾಡ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಘಟಕ ಗಣರಾಜ್ಯೋತ್ಸವ ನಿಮಿತ್ಯ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದರು.

ಪಟ್ಟಣದ ಯು.ಜಿ.ಎಸ್.ಅಣ್ಣಿಗೇರಿ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಇಫ್ರಾನಾಜ್ ಮನ್ಸೂರಅಲಿ ಉಗರಗೋಳ ಪ್ರಬಂಧ ಬರಹ ಕಿರಿಯರ ವಿಭಾಗದಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಎಂಬ ವಿಷಯದ ಮೇಲೆ ಪ್ರಬಂಧ ಬರೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾಳೆ. ಕನ್ನಡ ಸಾಹಿತ್ಯ ಪರಿಷತ್ ಬಳಗದಿಂದ ರವಿರಾಜ ವೇರ್ಣೆಕರ ಹಾಗೂ ಶಾಲೆಯ ಶಿಕ್ಷಕರ ವೃಂದ ಅಭಿನಂದಿಸಿದ್ದಾರೆ.

Related posts

ಶಿಕ್ಷಕರ ಮತಕ್ಷೇತ್ರದ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ

eNEWS LAND Team

ಅಣ್ಣಿಗೇರಿ ಅಮೃತೇಶ್ವರ ಕಾಲೇಜ್ ಸೀಲ್ ಡೌನ್

eNEWS LAND Team

ಬಸವೇಶ್ವರ ಮೂರ್ತಿಗೆ ಹಾಗೂ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಅಪಮಾನ  ಮಾಡಿದ ದುಷ್ಕರ್ಮಿಗಳಿಗೆ ಬಂಧಿಸಿ ಎಂದು ಆಗ್ರಹ : ಶ್ರೀ ಬಸವಣ್ಣಜ್ಜನವರು

eNEWS LAND Team