25.9 C
Hubli
ಏಪ್ರಿಲ್ 29, 2024
eNews Land
ಸುದ್ದಿ

ಧಾರವಾಡ: 28‌‌ ಹಾಗೂ‌ 29ರಂದು ಅನಧಿಕೃತ ವಿನ್ಯಾಸ ತೆರವು ಕಾರ್ಯಾಚರಣೆ

ಇಎನ್ಎಲ್ ಹುಬ್ಬಳ್ಳಿ: ಧಾರವಾಡ ತಾಲೂಕಿನ ಹೊಸ ಯಲ್ಲಾಪುರ ಗ್ರಾಮದ ಜಮೀನಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅನುಮೂದನೆ ಪಡೆಯದೆ ನಿರ್ಮಿಸಲಾಗಿರುವ ಅನಧಿಕೃತ ವಿನ್ಯಾಸ ಹಾಗೂ ನಿವೇಶನಗಳನ್ನು ಜ.28 ಹಾಗೂ 29 ರಂದು ತೆರವು ಮಾಡಲಾಗುವುದು. ಈ ಕುರಿತು ಜಮೀನು ಮಾಲಿಕರಿಗೆ ನೋಟಿಸ್ ನಿಡಲಾಗಿದೆ.

ಸ್ವಇಚ್ಛೆಯಿಂದ ವಿನ್ಯಾಸ ರದ್ದುಪಡಿಸದಿದ್ದರೆ ನಗರಾಭಿವೃದ್ಧಿ ಪ್ರಾಧಿಕಾರ, ಪೊಲೀಸ್ ರಕ್ಷಣೆಯೊಂದಿಗೆ ಜಮೀನಿನಲ್ಲಿರುವ ವಿನ್ಯಾಸ, ನಿವೇಶನದ ಕಲ್ಲುಗಳನ್ನು ತೆರವುಗೊಳಿಸಲಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಆಯಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಣ್ಣಿಗೇರಿ ತಾಲೂಕಿನ ಜೈನ ಸಮಾಜ ಬಾಂಧವರಿಂದ ಜೈನಮುನಿ ಹತ್ಯೆ ಖಂಡಿಸಿ ಮೌನಪ್ರತಿಭಟನೆ

eNewsLand Team

ಅರಿದೊಡೆ ಶರಣ : ಮರೆದೊಡೆ ಮಾನವ

eNEWS LAND Team

ಮಲ್ಲೇಶ ಗುರುಸ್ವಾಮಿ ನೇತೃತ್ವದಲ್ಲಿ ಶಬರಿಮಲೆ ಯಾತ್ರೆ

eNEWS LAND Team