23 C
Hubli
ಮೇ 8, 2024
eNews Land
ಸುದ್ದಿ

ಕ್ಯಾನ್ಸರ್ ಜಾಗೃತಿ; ಹುಬ್ಬಳ್ಳಿಯಲ್ಲಿ ಸೈಕ್ಲಾಥಾನ್

ಇಎನ್ಎಲ್ ಧಾರವಾಡ

ವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಆಸ್ಪತ್ರೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೈಕ್ಲಾಥಾನ್ ಆಯೋಜಿಸಿತ್ತು.
ಡಾ.ಸಂತೋಷ್ ಚಿಕ್ಕರಡ್ಡಿ ಫ್ಲ್ಯಾಗ್ ಆಫ್ ಮಾಡಿದರು. ಕುಸುಗಲ್ ರಸ್ತೆ ಸ್ವರ್ಣ ಹೋಟೆಲ್‌ ಬಳಿ ಮುಕ್ತಾಯಗೊಂಡಿತು. ನೂರಾರು ಸೈಕ್ಲಿಸ್ಟ್’ಗಳು ಭಾಗವಹಿಸಿದ್ದರು.

Related posts

AC cabin mandatory in trucks from 2025: Decision

eNEWS LAND Team

ಮಳೆಗಾಲ ಪೂರ್ವದಲ್ಲಿ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ; ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರವಿಕುಮಾರ ಸುರಪುರ

eNEWS LAND Team

‘ಯುವರತ್ನ’ನಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ : ಸಿಎಂ ಘೋಷಣೆ

eNEWS LAND Team