25.4 C
Hubli
ಮೇ 19, 2024
eNews Land
ಸಣ್ಣ ಸುದ್ದಿ

ಅಣ್ಣಿಗೇರಿ ಪಂಚಮಸಾಲಿ ಅಧ್ಯಕ್ಷ ದೇಸಾಯಿ

ಇಎನ್ಎಲ್ ಅಣ್ಣಿಗೇರಿ: ಅಖಿಲ ಭಾರತ ಜಾಗತಿಕ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಾರವಾಡ ಜಿಲ್ಲಾ ಘಟಕ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಅಣ್ಣಿಗೇರಿ ತಾಲೂಕಿನ ಅಧ್ಯಕ್ಷರನ್ನಾಗಿ ಮಹೇಶಗೌಡ ರಾವಸಾಹೇಬ ದೇಸಾಯಿ ಆಯ್ಕೆ ಮಾಡಿ ಆದೇಶ ನೀಡಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀಗಳು, ರಾಜ್ಯಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಸೂಚನೆ ಮೇರೆಗೆ ನೇಮಕ ಮಾಡಿದೆ. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸೇವಾಶಕ್ತರಾಗಿ ಮುನ್ನಡೆಸಬೇಕೆಂದು ಹಾರೈಸಿ ಅಣ್ಣಿಗೇರಿ ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು, ಹಿತೈಷಿಗಳು ಅಭಿನಂದಿಸಿದ್ದಾರೆ.

Related posts

ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಚಾಲನೆ

eNEWS LAND Team

ಗ್ರಾ.ಪಂ ದೇವಸ್ಥಾನ ಇದ್ದಹಾಗೆ: ಶಾಸಕಿ ಕುಸುಮಾವತಿ

eNEWS LAND Team

ಅಣ್ಣಿಗೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ

eNEWS LAND Team