32 C
Hubli
ಮೇ 5, 2024
eNews Land
ಸಣ್ಣ ಸುದ್ದಿ

ಜೆ.ಡಿ.ಹೂಗಾರ ನಿವಾಸಕ್ಕೆ ವಾಟಾಳ ನಾಗರಾಜ್ ಭೇಟಿ

ಇಎನ್ಎಲ್ ಅಣ್ಣಿಗೇರಿ: ಕರ್ನಾಟಕ ರಾಜ್ಯ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಅಣ್ಣಿಗೇರಿ ತಾಲೂಕ ಕಳಸಾಬಂಡೂರಿ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ಜಯರಾಜ ದಾನಪ್ಪ ಹೂಗಾರ ಅವರ ವಿದ್ಯಾನಗರದ ನಿವಾಸದಲ್ಲಿ ಮಹದಾಯಿ ಅನುಷ್ಠಾನ ಕುರಿತು ಸಮಾಲೋಚನೆ ಮಾಡಿದರು.

ಈ ಸಂದರ್ಭದಲ್ಲಿ ನವಲಗುಂದ, ಅಣ್ಣಿಗೇರಿ, ತಾಲೂಕ ಹೂಗಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಸೋಮು ಹೂಗಾರ, ರಾಜಶೇಖರ ರಬರವಿ, ಅಜಯ ಹೂಗಾರ, ಕುಟುಂಬಸ್ಥರು, ಉಪಸ್ಥಿತರಿದ್ದರು.

Related posts

ಮಾ.30 ರಂದು ವಧಾಲಯ, ಮಾಂಸದ ಅಂಗಡಿ ಬಂದ್

eNewsLand Team

ರೈಲುಗಳ ಸೇವೆ ರದ್ದು: ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಸಲುವಾಗಿ ಈ ಕೆಳಗಿನ ಕೆಲವು ರೈಲುಗಳ ಸೇವೆಯನ್ನು ರದ್ದು ಮಾಡಲು ಆಗ್ನೇಯ ರೈಲ್ವೆ ಸೂಚನೆ

eNEWS LAND Team

ಸಂವಿಧಾನ ಗೌರವಿಸಿ ನೀತಿ-ನಿಯಮಗಳನ್ನರಿತು ಕರ್ತವ್ಯನಿರತರಾಗಬೇಕು: ಮಂಜುನಾಥ ಅಮಾಸಿ

eNEWS LAND Team