38 C
Hubli
ಏಪ್ರಿಲ್ 28, 2024
eNews Land
ಸುದ್ದಿ

ವಾಯುಪುತ್ರ ಫಿಟ್ನೆಸ್ ಸೆಂಟರ್ ಉದ್ಘಾಟನೆ

ಇಎನ್ಎಲ್ ಅಣ್ಣಿಗೇರಿ: ಪಟ್ಟಣದ ಬೆಂಡಿಗೇರಿ ವಾಣಿಜ್ಯ ಸಂಕೀರ್ಣದಲ್ಲಿ ವಾಯುಪುತ್ರ ಫಿಟ್ನೆಸ್ ಸೆಂಟರ್ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸಿದರು.
ಮಿಸ್ಟರ್ ಇಂಡಿಯಾ ದೇಹದಾರ್ಢ್ಯ 2021ರಲ್ಲಿ ಭಾವಹಿಸಿದ ಸಂದೀಪ ನವಲೆಕರನ್ನು  ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದಾಸೋಹಮಠದ ಶಿವಕುಮಾರ ಶ್ರೀಗಳು, ,ಮಾಜಿ ಕ್ರೇಡಿಲ್ ಅಧ್ಯಕ್ಷ ಷಣ್ಮುಖ ಗುರಿಕಾರ, ಶಿವಾನಂದ ಹೊಸಳ್ಳಿ, ಎಸ್.ಕೆ.ಹಿರೇಮಠ, ಬಸವರಾಜ ಯಳವತ್ತಿ, ಶಿವಾನಂದ ಮಾದನ್ನವರ, ಯು.ಬಿ.ಬಿಲ್ಲದಣ್ಣವರ, ನೀತಿನ್ ಗಾಣಗೇರ, ನಾಗೇಶ ಬೆಟಗೇರಿ, ಲೋಕೇಶ ಮಲ್ಲಿಗವಾಡ, ಶಿವರಾಜ ಬಿಲ್ಲದಣ್ಣವರ, ಉಪಸ್ಥಿತರಿದ್ದರು.

Related posts

ಸಾರಿಗೆ ಕಚೇರಿಯಲ್ಲಿ : ಶ್ರೀ ಮಡಿವಾಳ ಮಾಚಿದೇವರ ಜಯಂತಿ

eNewsLand Team

ವಿಧಾನ ಪರಿಷತ್ ಚುನಾವಣೆ; ಮಂದಗತಿಯ ಮತದಾನ

eNewsLand Team

ಜೆಡಿಎಸ್ ಪಕ್ಷದ ಪ್ರತಿಭಟನೆಗೆ ಮಣಿದ ಸರ್ಕಾರ:ಪ್ರಕಾಶ ಅಂಗಡಿ

eNEWS LAND Team