23 C
Hubli
ಮೇ 3, 2024
eNews Land
ಆಧ್ಯಾತ್ಮಿಕ

ಮಳೆ ಬೆಳೆ ಸಂಪಾತಲೇ ಪರಾಕ್

ಮಳೆ ಬೆಳೆ ಸಂಪಾತಲೇ ಪರಾಕ್

ಇಎನ್ಎಲ್ ಡೆಸ್ಕ್:  ಇದು ಮೈಲಾರಲಿಂಗೇಶ್ವರ ಜಾತ್ರೆಯ ಕಾರ್ಣಿಕ ನುಡಿ, ಕಾರ್ಣಿಕ ಕೇಳಲು 4 ರಿಂದ 5 ಲಕ್ಷ ಭಕ್ತರು ಸೇರಿದ್ದರು.

ಉತ್ತಮ ಕಾರ್ಣಿಕ ನುಡಿಯಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿತು. ಒಟ್ಟಾರೆ ಉತ್ತಮ ಕಾರ್ಣಿಕ ನುಡಿಯಾಗಿತ್ತು.

ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ, ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಸ್ವಾಮೀಜಿ, ಹಾವೇರಿಯ ಮಾಜಿ ಶಾಸಕ ಬಸವರಾಜ ಶಿವಣ್ಣನವರ್, ವಿಜಯನಗರದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಎಸ್ಪಿ ಡಾ.ಕೆ.ಅರುಣ್ ಸೇರಿದಂತೆ ಇತರರಿದ್ದರು.

Related posts

ಸಿದ್ಧೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರ

eNewsLand Team

ಡಾ. ಅಭಿನವ ಅನ್ನದಾನೇಶ್ವರ ಶ್ರೀಗಳು ಲಿಂಗೈಕ್ಯ

eNewsLand Team

ಶರಣ ಧರ್ಮದ-ಲಿಂಗಾಯತ ಧರ್ಮದ ತಿರುಳು: ವ್ಯಕ್ತಿಯ ನೈತಿಕ ಬದುಕಿನ ಹುರುಳು

eNEWS LAND Team