ಮೇ 3, 2024
eNews Land
ಸಣ್ಣ ಸುದ್ದಿ

ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಅರವಿಂದ ಪಾಟೀಲ್ ನೇಮಕ

ಇಎನ್ಎಲ್ ಧಾರವಾಡ: ಹುಬ್ಬಳ್ಳಿ ನಗರ ಜಿಲ್ಲಾ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಅರವಿಂದ ಪಾಟೀಲ್ ನೇಮಕ ಆಗಿದ್ದಾರೆ. ರಾಜ್ಯ ಎನ್.ಎಸ್.ಯು.ಐ ಅಧ್ಯಕ್ಷ ಕೀರ್ತಿ ಗಣೇಶ ಹೊಸ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

eNEWS LAND Team

ಸರ್ಕಾರದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸೂಚನೆ: ಜಿ.ಪಂ.ಸಿಇಓ ಡಾ.ಬಿ.ಸುಶೀಲಾ

eNEWS LAND Team

ಅಣ್ಣಿಗೇರಿಯಲ್ಲಿ ಕಸಾಪ ಚುನಾವಣೆ ಪ್ರಚಾರ

eNEWS LAND Team