27 C
Hubli
ಏಪ್ರಿಲ್ 29, 2024
eNews Land
ಸಂಸ್ಕೃತಿ

ಶಿವಾಜಿ ಪ್ರತಿಮೆಗೆ ಸಚಿವ ಜೋಶಿ ಮಾಲಾರ್ಪಣೆ

ಇಎನ್ಎಲ್ ಧಾರವಾಡ: ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಅಂಗವಾಗಿ ಧಾರವಾಡದ ಶಿವಾಜಿ ವೃತ್ತದಲ್ಲಿನ ಪ್ರತಿಮೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. ಸಮಾಜದ ಮುಖಂಡರು, ಮಹಾನಗರಪಾಲಿಕೆ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

Related posts

ರಾಜ್ಯೋತ್ಸವ ಪ್ರಶಸ್ತಿಗೆ 6ಸಾವಿರಕ್ಕೂ ಹೆಚ್ಚು ಅರ್ಜಿ

eNEWS LAND Team

 ಅಂತರಾತ್ಮದ ಚರಿತ್ರೆ ರಾಮಾಯಣ

eNEWS LAND Team

ಏ. 12, 13ರ ಮಹಾ ರಂಗಪ್ರಯೋಗಕ್ಕೆ ಸಜ್ಜಾಗ್ತಿದೆ ಧಾರವಾಡ ರಂಗಾಯಣ!! ಆ ಫೇಮಸ್ ನಾಟಕ ಯಾವುದು ಗೊತ್ತಾ?

eNewsLand Team