30 C
Hubli
ಮೇ 5, 2024
eNews Land
ಸುದ್ದಿ

ಶಿವರಾತ್ರಿ: ಸಿದ್ಧಾರೂಢರ ಮಠದಲ್ಲಿ ಜಾತ್ರಾ ಮಹೋತ್ಸವಕ್ಕಾಗಿ ಸ್ವಚ್ಛತಾ ಕಾರ್ಯ

ಇಎನ್ಎಲ್ ಹುಬ್ಬಳ್ಳಿ: ಸದ್ಗುರು ಸಿದ್ಧಾರೂಢರ ಮಠದಲ್ಲಿ ಬರುವ ಶಿವರಾತ್ರಿ ಮಹೋತ್ಸವದ ನಿಮಿತ್ತವಾಗಿ ಶ್ರೀ ಮಠದ ಪಾಠಶಾಲೆ ವಿದ್ಯಾರ್ಥಿಗಳು, ಸೇವಕರು, ಸಿಬ್ಬಂದಿ ಮತ್ತು ಧರ್ಮ ದರ್ಶಿಗಳಿಂದ ಸದ್ಗುರು ಸಿದ್ಧಾರೂಢ ಮಠದಲ್ಲಿ ಬೆಳಗ್ಗೆಯಿಂದ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.

 

 

ಮಕ್ಕಳು ಮಹಿಳೆಯರು ಮತ್ತು ಹಿರಿಯರು ಸೇರಿದಂತೆ ಹಲವಾರು ಭಕ್ತರು ಶುಚಿ ಕಾರ್ಯದಲ್ಲಿ ತೊಡಗಿದರು. ಕೈಲಾಸ ಮಂಟಪ, ಗುರುನಾಥಾರೂಢ ಸ್ವಾಮೀಜಿ ಮಂದಿರ, ಶ್ರೀ ಸಿದ್ಧಾರೂಢರ ಸನ್ನಿಧಿ ಸೇರಿದಂತೆ ಎಲ್ಲೆಡೆ ಸ್ವಚ್ಛಗೊಳಿಸುವ ಕ್ರಿಯೆ ನಡೆಯಿತು.

ಸ್ವಯಂ ಸೇವಾರ್ತಿಗಳಿಗೆ ಕೆಲವು ಭಕ್ತಾದಿಗಳು ಉಪಾಹಾರ ಮತ್ತು ಪಾನೀಯ ಗಳ ವ್ಯವಸ್ಥೆ ಮಾಡಿದ್ದರು‌.

Related posts

ಸಿದ್ದೇಶ್ವರ ಸ್ವಾಮೀಜಿಯವರ ಭೌತಿಕ ಅಗಲಿಕೆಗೆ ಪ್ರದಾನಿ ನರೇಂದ್ರ ಮೋದಿ ಕಂಬನಿ

eNEWS LAND Team

6000 ಸಿ.ಎಸ್.ಸಿ ಕೇಂದ್ರಗಳ ಸ್ಥಾಪನೆ: ಎಲ್.ಎಚ್.ಮಂಜುನಾಥ

eNEWS LAND Team

ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಸಂಬಂಧಿಸಿದಂತೆ ನವೀಕರಿಸಿ

eNEWS LAND Team