37 C
Hubli
ಮೇ 3, 2024
eNews Land
ಸುದ್ದಿ

ಹುಬ್ಬಳ್ಳಿಲಿ ಡಿ.ಕೆ.ಶಿ, ಸಿದ್ದರಾಮಯ್ಯ ಸುಟ್ಟಿದ್ದು ಯಾಕೆ ಗೊತ್ತಾ?

ಇಎನ್ಎಲ್ ಹುಬ್ಬಳ್ಳಿ: ಕಲಾಪ ನಡೆಸಲು ಬಿಡದ ಕಾಂಗ್ರೆಸ್ ಧೋರಣೆ ಖಂಡಿಸಿ ಬಿಜೆಪಿಯಿಂದ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.

ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ, ಬಳಿಕ ವೃತ್ತದಲ್ಲಿ ಸಿದ್ದರಾಮಯ್ಯ, ಡಿ.ಕೆ‌.ಶಿವಕುಮಾರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ವಿಪ ಸದಸ್ಯ ಪ್ರದೀಪ್ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಸೇರಿ ಹಲವರು ಭಾಗಿಯಾಗಿದ್ದರು.

Related posts

ಹಾನಗಲ್ ಉಪಚುನಾವಣೆ ಫಲಿತಾಂಶ?

eNEWS LAND Team

ಕಟ್ಟುನಿಟ್ಟಾಗಿ ಪಾರದರ್ಶಕ ನಿಷ್ಪಕ್ಷಪಾತ ಚುನಾವಣೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ

eNewsLand Team

ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಕುರಿತು ಜಾಥಾ ಕಾರ್ಯಕ್ರಮಕ್ಕೆ ಚಾಲನೆ: ಹಿರಿಯ ದಿವಾಣಿ ನ್ಯಾಯಾಧೀಶ ಡಿ.ಆರ್.ಮಂಜುನಾಥ

eNEWS LAND Team