26.4 C
Hubli
ಮೇ 2, 2024
eNews Land
ಸುದ್ದಿ

ಕೃಷಿ ವಿವಿ ವಿದೇಶಿ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲರ ಸಂವಾದ

ಇಎನ್ಎಲ್ ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಗಳೂ ಆದ ಥಾವರಚಂದ್ ಗೆಹ್ಲೋತ್ ಅವರು ಕೃಷಿ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ,

ಇದನ್ನೂ ಓದಿ:ಬೇಕಾಬಿಟ್ಟಿ ನ್ಯೂಸ್ ಪ್ರಿಂಟ್ ಬಳಸೊ ಪತ್ರಿಕಾ ಸಂಸ್ಥೆಗಳ ಕಥೆ… ಮಾಧ್ಯಮದಲ್ಲಿ ಕೆಲಸ ಮಾಡ್ತಾ ಇದೀರಾ ಇದನ್ನು ತಪ್ಪದೆ ಓದಿ

ವಿಶ್ವವಿದ್ಯಾಲಯದ ಪ್ರಯೋಗಾಲಯಗಳನ್ನು ವೀಕ್ಷಿಸಿದರು. ಕುಲಪತಿ ಪ್ರೊ.ಎಂ.ಬಿ.ಚೆಟ್ಟಿ, ಮಹಾನಗರ ಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ ಮತ್ತಿತರರು ಇದ್ದರು. ಇದಕ್ಕೂ ಮುನ್ನ ರಾಜ್ಯಪಾಲರಿಗೆ ಗೌರವ ರಕ್ಷೆ ನೀಡಲಾಯಿತು.

Related posts

ನೌಕರರಲ್ಲಿ ಉಲ್ಲಾಸ ಮತ್ತು ಚೈತನ್ಯ ಪಡೆಯಲು ಸಾಂಸ್ಕøತಿಕ ಸ್ಪರ್ಧೆಗಳು ಅಗತ್ಯ: ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ

eNEWS LAND Team

ಮೇ 10ರಂದು ವಿಧಾನಸಭೆ ಚುನಾವಣೆ

eNEWS LAND Team

ಟ್ವಿಟರ್ ಹೊಸ ಸಿಇಒ ಪರಾಗ್ ಸಂಬ್ಳ ಗೊತ್ತಾದ್ರೆ ದಂಗಾಗ್ತೀರಿ!!

eNewsLand Team