29 C
Hubli
ಮೇ 3, 2024
eNews Land
ಸುದ್ದಿ

ಕಾನೂನು ವಿವಿ ಘಟಿಕೋತ್ಸವ; 5188 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಇಎನ್ಎಲ್ ಧಾರವಾಡ: ಹೆಸರಾಂತ ಕಾನೂನು ತಜ್ಞ, ದಿವಂಗತ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಅವರ ಅತ್ಯುತ್ತಮ ಕೆಲಸ ಮತ್ತು ಸೇವೆಗಳಿಗಾಗಿ ಮರಣೋತ್ತರವಾಗಿ ನೀಡಿರುವ ಗೌರವ ಡಾಕ್ಟರೇಟ್ ಪದವಿಯನ್ನು ಅವರ ಧರ್ಮಪತ್ನಿ ಸುನಿತಾ ಮೋಹನ್ ಶಾಂತನಗೌಡರ್ ಸ್ವೀಕರಿಸುವಾಗ ಭಾವಪರವಶರಾಗಿ ಗದ್ಗದಿತರಾದರು.

ಇದನ್ನೂ ಓದಿ:ಕಡಿಮೆ ವೆಚ್ಚ, ತ್ವರಿತ ಗತಿಯಲ್ಲಿ ನ್ಯಾಯದಾನವಾಗಬೇಕು: ರಾಜ್ಯಪಾಲ ಗೆಹ್ಲೋತ್

ವಿವಿಯ ಐದನೇ ಘಟಿಕೋತ್ಸವದಲ್ಲಿ 2355 ವಿದ್ಯಾರ್ಥಿಗಳು ಪ್ರತ್ಯಕ್ಷವಾಗಿ ಹಾಗೂ ಗೈರು ಹಾಜರಿಯಲ್ಲಿ 2745 ವಿದ್ಯಾರ್ಥಿಗಳು ಸೇರಿ ಒಟ್ಟು 5188 ವಿದ್ಯಾರ್ಥಿಗಳಿಗೆ ವಿವಿಧ ಪದವಿ,ಸ್ನಾತಕೋತ್ತರ ಪದವಿಗಳು ,ಸ್ವರ್ಣಪದಕಗಳು ,ಓರ್ವರಿಗೆ ಪಿಎಚ್‌ಡಿ ಪದವಿಯನ್ನು ರಾಜ್ಯಪಾಲರು ಘಟಿಕೋತ್ಸವದಲ್ಲಿ ಪ್ರದಾನ ಮಾಡಿದರು.

ಇದನ್ನೂ ಓದಿ: ಕೃಷಿ ವಿವಿ ವಿದೇಶಿ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲರ ಸಂವಾದ

ಮೌಲ್ಯಮಾಪನ ಕುಲಸಚಿವ ಪ್ರೊ.ಜೆ.ಬಿ.ಪಾಟೀಲ,ಕುಲಸಚಿವ ಮಹ್ಮದ್ ಜುಬೇರ್ ,ಡೀನ್ ರತ್ನಾ ಆರ್ ಭರಮಗೌಡರ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿ ಪ್ರೊ.ಈಶ್ವರಭಟ್ ಸ್ವಾಗತಿಸಿದರು.

ಇದನ್ನೂ ಓದಿ: ಬೇಕಾಬಿಟ್ಟಿ ನ್ಯೂಸ್ ಪ್ರಿಂಟ್ ಬಳಸೊ ಪತ್ರಿಕಾ ಸಂಸ್ಥೆಗಳ ಕಥೆ… ಮಾಧ್ಯಮದಲ್ಲಿ ಕೆಲಸ ಮಾಡ್ತಾ ಇದೀರಾ ಇದನ್ನು ತಪ್ಪದೆ ಓದಿ

Related posts

ಹುಬ್ಬಳ್ಳಿ ಕಂಜಾರ ಬಾಟ್ ಮತ್ತು ಚಪ್ಪರಬಂದನಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

eNEWS LAND Team

ಸುಡಾನ್‌ನಲ್ಲಿ ಸೇನೆ ಹಾಗೂ ಅರೆಸೇನಾ ಪಡೆಗಳ ನಡುವಣ ಸಂಘರ್ಷ: ಕನ್ನಡಿಗರ ರಕ್ಷಣೆ ಮಾಡುವಂತೆ ಕಸಾಪ ಆಗ್ರಹ

eNEWS LAND Team

ಕುಂದಗೋಳ ಮಾಜಿ ಶಾಸಕ ಎಮ್.ಎಸ್.ಅಕ್ಕಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ!!! ಮನವಿ ಮಾಡಿದ್ದು ಯಾರಿಗೆ? ಯಾರು? ಇಲ್ಲಿದೆ ನೋಡಿ!!!

eNewsLand Team