39 C
Hubli
ಏಪ್ರಿಲ್ 29, 2024
eNews Land
ಸುದ್ದಿ

ಹೊಟ್ಟೆ ನೋವಿಗೆ ಹೀಗೆ ಮಾಡ್ಕೊಂಡ ಸುಳ್ಳದ ಹುಡುಗಿ!

ಇಎನ್ಎಲ್ ಧಾರವಾಡ

­

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಪುಷ್ಪಾ ಮಂಜುನಾಥ ಹಾರಿಕೊಪ್ಪ (28) ಹೊಟ್ಟೆ ನೋವನ್ನು ತಾಳಲಾರದೇ ತಮ್ಮ ಮನೆಯ ಬೆಡ್ ರೂಮಿನಲ್ಲಿರುವ ತೊಲೆಗೆ ಪತ್ತಲವನ್ನು ಕಟ್ಟಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುಡಿನಂ 17/2022 ಕಲಂ 174 ಸಿ.ಆರ್ ಪಿ ಸಿ ನೇದ್ದರಲ್ಲಿ ಪ್ರಕರಣ ದಾಖಲಾಗಿದೆ.

Related posts

ಮನೆ ನಿರ್ಮಾಣಕ್ಕೆ ನಿವೇಶನ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

eNEWS LAND Team

ಅಪಘಾತ ರಹಿತ ಬಸ್ ಚಾಲಕರು: “HEROS ON THE ROAD” ಚಾಲಕರೇ ತಪ್ಪದೇ ನೋಡಿ!

eNEWS LAND Team

ಕನ್ನಡ ನಾಡು ಉಳಿಸಿ ಬೆಳಸಿ ಕನ್ನಡ ಮನಸ್ಸುಗಳನ್ನು ಕಟ್ಟಿ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

eNEWS LAND Team