37 C
Hubli
ಮೇ 7, 2024
eNews Land
ಸುದ್ದಿ

ರಾಜ್ಯದಲ್ಲಿ ಮೊದಲು!! ಇಲ್ಲಿ ಸಫಾರಿ ಮಾಡುತ್ತ ಚಿರತೆ ನೋಡಿ

ಇಎನ್ಎಲ್ ಬೆಂಗಳೂರು:

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ 50 ಎಕರೆ ಜಾಗದಲ್ಲಿ ಡೇ ಕ್ರಾಲ್​ ನಿರ್ಮಿಸಿ, ಚಿರತೆ ಸಫಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬನ್ನೇರುಘಟ್ಟ ಉದ್ಯಾನದಲ್ಲೇ ಹುಟ್ಟಿ ಬೆಳೆದಿರುವ ಅಶೋಕ, ಸಾನ್ವಿ ಮತ್ತು ಲೋಕೇಶ್​ ಎಂಬ ಸಾಕು ಚಿರತೆಗಳನ್ನು ಇಲ್ಲಿ ಬಿಡಲಾಗಿದೆ

ಈ ಹಿಂದೆ ಮಹಾರಾಷ್ಟ್ರದ ಗೋರೆವಾಡ ಸೇರಿ ದೇಶದ ವಿವಿಧೆಡೆಗಳಲ್ಲಿ ಡೇ ಕ್ರಾಲ್​ ನಿರ್ಮಿಸಿ ಚಿರತೆ ಸಫಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.

Related posts

ರೈಲಿನಲ್ಲಿ ₹ 4.72ಲಕ್ಷ ಮೌಲ್ಯದ ಚಿನ್ನಾಭರಣ ಕಳವು

eNewsLand Team

ನೌಕರರಲ್ಲಿ ಉಲ್ಲಾಸ ಮತ್ತು ಚೈತನ್ಯ ಪಡೆಯಲು ಸಾಂಸ್ಕøತಿಕ ಸ್ಪರ್ಧೆಗಳು ಅಗತ್ಯ: ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ

eNEWS LAND Team

ಡೇಂಜರಸ್ ಅಪ್ಸರಾ!! ಇದು ಆರ್’ಜಿವಿಯ ಲೆಸ್ಬಿನ್ ಕ್ರೈಂ ಸಿನಿಮಾ! ಏ.8ಕ್ಕೆ ತೆರೆಗೆ..

eNewsLand Team