39 C
Hubli
ಏಪ್ರಿಲ್ 30, 2024
eNews Land
ಸುದ್ದಿ

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ,ಕಾಲೇಜುಗಳಿಗೆ ಇಂದು ರಜೆ

ಇಎನ್ಎಲ್ ಧಾರವಾಡ:

ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ.ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಚಿತ್ರ ಕೃಪೆ; ಇಂಟರ್ನೆಟ್

Related posts

ಡಿ.3 ರಿಂದ ಎಸ್‌ಡಿಎಂ  ಹೊರ ಮತ್ತು ಒಳ ರೋಗಿಗಳ ವಿಭಾಗ ಸೇವೆಗಳ ಪುನರಾರಂಭಕ್ಕೆ ಷರತ್ತುಬದ್ಧ ಅನುಮತಿ: ಡಿಸಿ ನಿತೇಶ್ ಪಾಟೀಲ

eNEWS LAND Team

ಧಾರವಾಡದಲ್ಲಿ ಮತ್ತೆರಡು ಒಮಿಕ್ರೋನ್ ದೃಢ ; ಸೋಂಕಿತರಿಗೆ ಹೋಂ ಐಸೋಲೇಷನ್‍ದಲ್ಲಿ ಚಿಕಿತ್ಸೆ

eNEWS LAND Team

ಅತಿವೃಷ್ಟಿಗಾಗಿ ತುರ್ತು ಸಭೆ : ರೈತ ನೆಮ್ಮದಿಯಿಂದ ಇದ್ದಾಗ ಮಾತ್ರ ನಾವೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ: ಶಾಸಕ ನಿಂಬಣ್ಣವರ

eNEWS LAND Team