34 C
Hubli
ಏಪ್ರಿಲ್ 29, 2024
eNews Land
ಕೃಷಿ ಸಣ್ಣ ಸುದ್ದಿ

ಹುಬ್ಬಳ್ಳಿ: ಎಪಿಎಮ್’ಸಿ ಯ ನೂತನ ಕಾರ್ಯದರ್ಶಿಗೆ ವ್ಯಾಪಾರಸ್ಥರ ಸಂಘದಿoದ ಸನ್ಮಾನ

ಇಎನ್ಎಲ್ ಹುಬ್ಬಳ್ಳಿ: ಶ್ರೀ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ  ಕಾರ್ಯದರ್ಶಿ ಮೆರುನಂದನ ಕೆ.ಬಿ. ಅವರನ್ನು ವ್ಯಾಪಾರಸ್ಥರ ಸಂಘದಿಂದ ಜು.5 ರಂದು ಸಂಘದ ಅಧ್ಯಕ್ಷ ಗಂಗನಗೌಡ ಪಾಟೀಲ ಮತ್ತು ಗೌರವ ಕಾರ್ಯದರ್ಶಿ ರಾಜಕಿರಣ ಮೆಣಸಿನಕಾಯಿ ಇವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. 

   ಈ ವೇಳೆ ಸಂಘದ ಉಪಾಧ್ಯಕ್ಷ ಪ್ರಮೋದ ಸೋಳಂಕಿ, ಅಶೋಕ ಬಾಳಿಕಾಯಿ, ಸಂಜಯ ಭಂಡಾರಕರ, ವಿನೋದ ತಲ್ಲೂರ, ನಾರಾಯಣ ಭಂಡಾರಕರ, ಭರಮಗೌಡ ಪಾಟೀಲ, ಸುರೇಶ ಹುಣಸಿಕಟ್ಟಿ, ವೀರಣ್ಣ ವಾಲಿ, ವಿನೋದ ಜೈನ್, ಸದಾನಂದ ಶಿಗ್ಗಾಂವ, ಮಂಜುನಾಥ ಸೋಮನಗೌಡ್ರ, ಶ್ರೀನಿವಾಸ ಸೋಳಂಕಿ ಮುಂತಾದವರು ಉಪಸ್ಥಿತರಿದ್ದರು.

Related posts

ಹಳ್ಳಿಕೇರಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

eNewsLand Team

ವಿಶ್ವ ಪ್ರೀಮಿಯರ್ 10K RUN ಗೆ ಚಾಲನೆ ನೀಡಿದ: ಸಿಎಂ ಬೊಮ್ಮಾಯಿ

eNEWS LAND Team

ಹುಬ್ಬಳ್ಳಿಯಲ್ಲಿ ಶಿಕ್ಷಕರ ಹುದ್ದೆಗೆ ಅಭ್ಯರ್ಥಿಗಳ ನೇರ ಸಂದರ್ಶನ!

eNewsLand Team