25.5 C
Hubli
ಏಪ್ರಿಲ್ 27, 2024
eNews Land
ಕೃಷಿ ಫೋಟೊ ಗ್ಯಾಲರಿ

ಮೂವರು ಶ್ರೀಗಳಿಂದ ಭೂಮಿ ತಾಯಿಗೆ ಚರಗ !!

 

ಅಣ್ಣಿಗೇರಿ : ಸಮೀಪದ ನೀಲಗುಂದ ಗ್ರಾಮದ ಗುದ್ನೇಶ್ವರ ಮಠದ ಹೊಲದಲ್ಲಿ ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ್ ಶ್ರೀಗಳು,ನವಲಗುಂದ ಗವಿಮಠದ ಬಸವಲಿಂಗ ಶ್ರೀಗಳು ಹಾಗೂ ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳು ಶೀಗೆ ಹುಣ್ಣಿಮೆಯ ನಿಮಿತ್ಯ ಭೂಮಿ ತಾಯಿಗೆ ಚರಗ ಚೆಲ್ಲುವ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ರೈತ ಹಾಗೂ ರೈತ ಮಹಿಳೆಯರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿ

eNEWS LAND Team

ನಲವಡಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

eNewsLand Team

ಅಣ್ಣಿಗೇರಿ; ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು

eNewsLand Team